ಬೈಂದೂರು ಕ್ಷೇತ್ರದ ಅಭಿವೃದ್ಧಿಗೆ ಸಂಸದರ ಕೊಡುಗೆ ಅಪರವಾದದ್ದು,ಬಿ.ವೈ ರಾಘವೇಂದ್ರ ಗೆಲುವು ನಿಶ್ಚಿತ

ಕುಂದಾಪುರ:ಬೈಂದೂರು ಕ್ಷೇತ್ರದ ಅಭಿವೃದ್ಧಿಗೆ ಮಹತ್ತರವಾದ ಕೊಡುಗೆಯನ್ನು ನೀಡಿರುವ ಸಂಸದರ ಸೇವೆ ಅಪಾರವಾದದ್ದು.ಜನಪರ ಕೆಲಸಗಳ ಮೂಲಕ ಕ್ಷೇತ್ರದಲ್ಲಿ ಜನಪ್ರೀತಿಗಳಿಸಿರುವ ಸಂಸದ ಬಿ.ವೈ ರಾಘವೇಂದ್ರ ಅವರ ಗೆಲುವು ನಿಶ್ಚಿತ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.ಸಂಸದ ಬಿ.ವೈ ರಾಘವೇಂದ್ರ ಅವರು ಮೂರು ಸಾವಿರ ಕೋಟಿ ಅನುದಾನ ಬೈಂದೂರು ಕ್ಷೇತ್ರಕ್ಕೆ ನೀಡಿದ್ದಾರೆ.ಬೈಂದೂರಿನ ಅಭಿವೃದ್ಧಿ ಬಗ್ಗೆ ವಿಶೇಷ ಕಾಳಜಿಯನ್ನು ಹೊಂದಿರುವ ಅವರನ್ನು ಕ್ಷೇತ್ರದ ಜನತೆ ಆಶೀರ್ವದಿಸಲಿದ್ದಾರೆ ಎಂದು ಶಾಸಕರು ಹೇಳಿದರು.ಸಮೃದ್ದ ನಡಿಗೆ ಮೂಲಕ ಹದಿನಾರು ದಿನಗಳ ಕಾರ್ಯಕ್ರಮ ಆಯೋಜಿಸಿಕೊಲ್ಳಾಗಿದೆ.ಚುನಾವಣೆಯ ಸಿದ್ದತೆ ನಡೆಯುತ್ತಿದ್ದು ಕಾರ್ಯಕರ್ತರು […]

ಬೈಂದೂರು ಬಿಜೆಪಿ,ಚುನಾವಣಾ ಪೂರ್ವ ಮಾಹಿತಿ ಕಾರ್ಯಾಗಾರ

ಕುಂದಾಪುರ:ಬಿಜೆಪಿ ಬೈಂದೂರು ಮಂಡಲದ ವತಿಯಿಂದ ಮಹಿಳಾ ಕಾರ್ಯಕರ್ತರಿಗೆ ಲೋಕಸಭಾ ಚುನಾವಣಾ ಮಾಹಿತಿ ಕಾರ್ಯಾಗಾರ ಜಯಶ್ರೀ ಸಭಾಭವನ ಹೆಮ್ಮಾಡಿಯಲ್ಲಿ ಶನಿವಾರ ನಡೆಯಿತು.ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಉದ್ಘಾಟಿಸಿದರು.ದಕ್ಷಿಣ ಕನ್ನಡ ಜಿಲ್ಲಾ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ ಅವರು ಮಹಿಳಾ ಕಾರ್ಯಕರ್ತರಿಗೆ ಚುನಾವಣಾ ಪೂರ್ವ ತಯಾರಿ ಬಗ್ಗೆ ಮಾಹಿತಿಯನ್ನು ನೀಡಿದರು.ಕರ್ನಾಟಕದ ಆರು ಲೋಕಸಭಾ ಕ್ಷೇತ್ರದ ಪ್ರಭಾರಿಗಳಾಗಿರುವ ಭಾನುಪ್ರಕಾಶ್ ಜೀ,ಜಿಲ್ಲಾ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ,ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್,ಪ್ರಧಾನ ಕಾರ್ಯದರ್ಶಿ ಅನಿತಾ ಆರ್.ಕೆ,ಬೈಂದೂರು ಮಹಿಳಾ ಮೋರ್ಚಾ […]

ಕಡಬ ತಾಲೂಕು ಪಂಚಾಯತ್ ಕಚೇರಿಗೆ ಲೋಕಾಯುಕ್ತ ದಾಳಿ

ಮಂಗಳೂರು:ಕಡಬ ತಾಲೂಕು ಪಂಚಾಯಿತಿ ಗೆ ಬುಧವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.ಅಕ್ರಮ ಅಸ್ತಿ ಪ್ರಕರಣದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.ಸೋಮವಾರಪೇಟೆಯಲ್ಲಿ ಜಯಣ್ಣ ಅವರಿಗೆ ಸೇರಿದ ಮನೆಯ ಮೇಲೆಯೂ ದಾಳಿ ನಡೆದಿದೆ.ಜಯಣ್ಣ ಅವರು ವಾಸ್ತವ್ಯ ಇದ್ದ ಕಡಬದ ಪಂಜ ರಸ್ತೆಯಲ್ಲಿರುವ ವಿದ್ಯಾನಗರದ ಬಾಡಿಗೆ ಮನೆಗೆ ಮುಂಜಾನೆ ಆಗಮಿಸಿದ ಲೋಕಾಯುಕ್ತ ಪೊಲೀಸರು ಜಯಣ್ಣ ಅವರನ್ನು ಕಡಬ ತಾಲೂಕು ಪಂಚಾಯಿತಿ ಕಚೇರಿಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.ಕೊಡಗು ಲೋಕಾಯುಕ್ತ ಡಿವೈಎಸ್ಪಿ‌ ಪವನ್ ಕುಮಾರ್, ಇನ್ಸ್ ಪೆಕ್ಟರ್ ಲೋಕೇಶ್ ನೇತೃತ್ವದಲ್ಲಿ ದಾಳಿ […]

You cannot copy content of this page