ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ, ಉಪನ್ಯಾಸಕರಿಗೆ “ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಂ” ಕಾರ್ಯಕ್ರಮ
ಕುಂದಾಪುರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಎಲ್ಲಾ ಉಪನ್ಯಾಸಕರಿಗೆ “ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಂ” ಎಂಬ ಕಾರ್ಯಕ್ರಮ ನಡೆಸಲಾಯಿತು .ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಯಾಗಿ ಪ್ರೊಫೆಸರ್ ಸ್ಟೀವನ್ ರಾಬರ್ಟ್ ಟೆಲ್ಲಿಸ್,ಮಾಧವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ಬಂಟಕಲ್ಲು ಉಡುಪಿ.ಇವರು ಎಲ್ಲಾ ಉಪನ್ಯಾಸಕರಿಗೆ “ತರಬೇತಿದಾರರಿಗೆ ತರಬೇತಿ” ಎನ್ನುವ ವಿಷಯದ ಕುರಿತು ಅನೇಕ ಮಾಹಿತಿಗಳಾದ ತರಗತಿ ನಿರ್ವಹಣೆ, ವಿದ್ಯಾರ್ಥಿಗಳೊಂದಿಗೆ ಸಂವಹನ, ಪ್ರಚಲಿತ ವಿಷಯ, ಅನೇಕ ಚಟುವಟಿಕೆಗಳನ್ನು ನಡೆಸಿ ಸೂಕ್ತ ಮಾಹಿತಿ ನೀಡಿದರು.ಕಾಲೇಜಿನ ಸಂಸ್ಥಾಪಕರಾದ ಸುಬ್ರಮಣ್ಯ,ಹಾಗೂ ಕಾಲೇಜಿನ ನಿರ್ದೇಶ […]



















































































































































































































































































































































































































































































































































































































































































































































































































































































































































































































































































































































































































































































































































































































































































