ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ತಂತ್ರಜ್ಞಾನ ಮಾಹಿತಿ ಕಾರ್ಯಗಾರ
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಬಿ.ಸಿ.ಎ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಉದಯೋನ್ಮುಖ ತಂತ್ರಜ್ಞಾನಗಳು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಡೈರೆಕ್ಟರ್ ಇಂಚಾರ್ಜ್,ಪಿಪಿಸಿ ಕೆರಿಯರ್ ಕೌನ್ಸಿಲಿಂಗ್ ಕೇಂದ್ರ ಡಾ.ಪಿ.ಎಸ್ ಐತಾಳ್ ಅವರು, ನ್ಯಾನೋ ತಂತ್ರಜ್ಞಾನ, ವರ್ಚುಯಲ್ ರಿಯಾಲಿಟಿ, ಕ್ಲೌಡ್ ಕಂಪ್ಯೂಟಿಂಗ್ ,ಕ್ವಾಂಟಮ್ ಕಂಪ್ಯೂಟಿಂಗ್ ,ಐಒಟಿ, 3 ಡಿ ಪ್ರಿಂಟಿಂಗ್,ಮುಂತಾದ ಉದಯೋನ್ಮುಖ ತಂತ್ರಜ್ಞಾನದ ಬಗ್ಗೆ ಮಾಹಿತಿ ನೀಡಿದರು.ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಸಂಸ್ಥಾಪಕರಾದ ಸುಬ್ರಹ್ಮಣ್ಯ, ನಿರ್ದೇಶಕಿ ಮಮತಾ ಹಾಗೂ ಕಾಲೇಜಿನ ಪ್ರಿನ್ಸಿಪಾಲ್ ಡಾ ಸೀಮಾ ಜಿ ಭಟ್,ಬಿ.ಸಿ.ಎ ವಿಭಾಗದ […]





























































































































































































































































































































































































































































































































































































































































































































































































































































































































































































































































































































































































































































































































































































































































































