ಗಾಂಚಾ ಮಾರಾಟಕ್ಕೆ ಯತ್ನ, ತ್ರಿಪುರಾ ಮೂಲದ ಇಬ್ಬರು ಯುವಕರು ಅರೆಸ್ಟ್

ಮಂಗಳೂರು:ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸಿದ ತ್ರಿಪುರ ಮೂಲದ ಆರೋಪಿಗಳನ್ನು ಖಚಿತ ಮಾಹಿತಿಯಂತೆ ಮುಲ್ಕಿ ಕೆಎಸ್ ರಾವ್ ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಬಂಧಿಸಿದ್ದು ಆರೋಪಿಗಳಿಂದ ಲಕ್ಷಾಂತರ ರೂ ಮೌಲ್ಯದ ಸುಮಾರು 6 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.ಆರೋಪಿಗಳನ್ನು ತ್ರಿಪುರ ಮೂಲದ ಸಚ್ಲಾಂಗ್ ದೆಬರ್ಮ(22) ಮತ್ತುಪ್ರಮೇಶ್ ದೆಬರ್ಮ(22) ಎಂದು ಗುರುತಿಸಲಾಗಿದೆ.ಆರೋಪಿಗಳು ಗಾಂಜಾ ವನ್ನು ತಲಾ ಒಂದುವರೆ ಕೆಜಿಯಂತೆ ಪಾರ್ಸೆಲ್ ಮಾಡಿ ಸೂಟ್ಕೇಸ್ ನ ಒಳಗಡೆ ಪ್ಯಾಕ್ ಮಾಡಿ ಯಾರಿಗೂ ಅನುಮಾನ ಬಾರದಂತೆ ಬಚ್ಚಿಟ್ಟು ಮುಲ್ಕಿ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ನಡೆದುಕೊಂಡು […]

ನಿಧಿ ಆಸೆಗೆ ಮೂವರು ಬಲಿ, ಡಿಎನ್ಎ ಪರೀಕ್ಷೆ ಬಳಿಕ ಮೃತ ದೇಹ ಹಸ್ತಾಂತರ

ಮಂಗಳೂರು:ತುಮಕೂರಿನ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯ ಕುಚ್ಚಂಗಿ ಕೆರೆಯಲ್ಲಿ ನಿಧಿ ಆಸೆಗೆ ಮಾ.22 ರಂದು ಬೆಳ್ತಂಗಡಿಯ ಮೂವರನ್ನು ಕೊಲೆ ಮಾಡಿ ಕಾರಿನಲ್ಲಿ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎನ್‌ಎ ಪರೀಕ್ಷೆ ಬಳಿಕ ಇದೀಗ ಮೂವರ ಮೃತದೇಹವನ್ನು ಮನೆಮಂದಿಗೆ 7 ದಿನದ ಬಳಿಕ ಮಾ.28 ರಂದು ಹಸ್ತಾಂತರ ಮಾಡಿದ್ದು, ಮಾ.29 ರಂದು ಶುಕ್ರವಾರ ಬೆಳಗ್ಗೆ ಮನೆಗೆ ತಲುಪಿದೆ.ಮೂವರ ಮೃತದೇಹ ಮಾ.29 ರಂದು ಬೆಳಗ್ಗೆ ಶಾಹುಲ್ ಹಮೀದ್ ಹಾಗೂ ಇಸಾಕ್ ರವರ ಮೃತದೇಹ ಬೆಳಗಿನ ಜಾವ ಉಜಿರೆ ಮೊಯ್ಯುದ್ದಿನ್ ಜುಮಾ […]

ಅಡಿಕೆ ಕಳವು ಪ್ರಕರಣ, ಆರೋಪಿಗಳ ಬಂಧನ

ಕುಂದಾಪುರ:ಶಂಕರನಾರಾಯಣ ಠಾಣಾ ಪೊಲೀಸ್ ಉಪನಿರೀಕ್ಷಕರಾದ(ಕಾ.ಸು) ನಾಸೀರ್ ಹುಸೇನ್ ಮತ್ತು ಶಂಭುಲಿಂಗಯ್ಯ ಎಮ್.ಇ.(ತನಿಖೆ) ಮತ್ತು ಸಿಬ್ಬಂದಿಯವರು ಶಂಕರನಾರಾಯಣ ವ್ಯಾಪ್ತಿಯ ಹಾಲಾಡಿ ಮತ್ತು ಕ್ರೂಡ ಬೈಲೂರು, ಕೊಲ್ಲೂರು ಠಾಣಾ ವ್ಯಾಪ್ತಿಯ ಜಡ್ಕಲ್ ಹಾಗೂ ಗಂಗೊಳ್ಳಿ ಠಾಣಾ ವ್ಯಾಪ್ತಿಯ ನೂಜಾಡಿಯಲ್ಲಿ ನಡೆದ ಅಡಿಕೆ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳಾದ 1) ಅಮೀರ್ ಝನುದ್ದೀನ್, (23), ಗುಲ್ವಾಡಿ ಗ್ರಾಮ, ಕುಂದಾಪುರ, 2) ಮೊಹಮ್ಮದ್ ಮುನಾವರ್ (21),ಬಿಳಲಖಂಡ ಗ್ರಾಮ, ಭಟ್ಕಳ ತಾಲೂಕು, 3) ನಿಸಾರ್ @ ಆಸೀಫ್ ಅನ್ನಾರ್ ಪ್ರಾಯ (24), ಉಸ್ಮಾನ್ ನಗರ, […]

You cannot copy content of this page