ಗಾಂಚಾ ಮಾರಾಟಕ್ಕೆ ಯತ್ನ, ತ್ರಿಪುರಾ ಮೂಲದ ಇಬ್ಬರು ಯುವಕರು ಅರೆಸ್ಟ್
ಮಂಗಳೂರು:ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸಿದ ತ್ರಿಪುರ ಮೂಲದ ಆರೋಪಿಗಳನ್ನು ಖಚಿತ ಮಾಹಿತಿಯಂತೆ ಮುಲ್ಕಿ ಕೆಎಸ್ ರಾವ್ ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಬಂಧಿಸಿದ್ದು ಆರೋಪಿಗಳಿಂದ ಲಕ್ಷಾಂತರ ರೂ ಮೌಲ್ಯದ ಸುಮಾರು 6 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.ಆರೋಪಿಗಳನ್ನು ತ್ರಿಪುರ ಮೂಲದ ಸಚ್ಲಾಂಗ್ ದೆಬರ್ಮ(22) ಮತ್ತುಪ್ರಮೇಶ್ ದೆಬರ್ಮ(22) ಎಂದು ಗುರುತಿಸಲಾಗಿದೆ.ಆರೋಪಿಗಳು ಗಾಂಜಾ ವನ್ನು ತಲಾ ಒಂದುವರೆ ಕೆಜಿಯಂತೆ ಪಾರ್ಸೆಲ್ ಮಾಡಿ ಸೂಟ್ಕೇಸ್ ನ ಒಳಗಡೆ ಪ್ಯಾಕ್ ಮಾಡಿ ಯಾರಿಗೂ ಅನುಮಾನ ಬಾರದಂತೆ ಬಚ್ಚಿಟ್ಟು ಮುಲ್ಕಿ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ನಡೆದುಕೊಂಡು […]





























































































































































































































































































































































































































































































































































































































































































































































































































































































































































































































































































































































































































































































































































































































































































