ಪ್ರಜಾಪ್ರಭುತ್ವಕ್ಕೆ ಚುನಾವಣೆಯೇ ತಳಪಾಯ, ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ

ಕುಂದಾಪುರ:ಪ್ರಜಾಪ್ರಭುತ್ವಕ್ಕೆ ಚುನಾವಣೆಯೇ ತಳಪಾಯಈ ಪ್ರಕ್ರಿಯೆ ಪಾರದರ್ಶಕವಾಗಿ ನಡಿಯಬೇಕು ಮತ್ತು ಎಲ್ಲರೂ ಭಾಗವಹಿಸುವಂತಾಗಬೇಕು. ಜನರು ಊರ ಹಬ್ಬವನ್ನು ಉತ್ಸಾಹದಿಂದ ಆಚರಿಸುವಂತೆ ಮತದಾನವೂ ಆಗಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ. ಕೆ ಹೇಳಿದರು.ಉಡುಪಿ ಜಿಲ್ಲಾಡಳಿತ ಹಾಗೂ ಸ್ವೀಪ್ ಸಮಿತಿ ನೇತೃತ್ವದಲ್ಲಿ ಬೈಂದೂರು ತಾಲೂಕಿನ ಶಿರೂರು ಅಳ್ವೆಗದ್ದೆ ಮೀನುಗಾರಿಕಾ ಲಂಗರು ಪ್ರದೇಶದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಇತ್ತಿಚಿಗೆ ಯುವಜನತೆ ಚುನಾವಣೆಯಿಂದ ವಿಪುಖರಾಗುತ್ತಿರುವುದು ಕಂಡುಬರುತ್ತಿದೆ.ಚುನಾವಣಾ ದಿನವೆಂದರೆ ರಜಾ ದಿನವಲ್ಲ. ಸಂವಿಧಾನ ನಮಗೆ ನೀಡುವ […]

ಕಾರಿಗೆ ಬೈಕ್ ಡಿಕ್ಕಿ,ಬೈಕ್ ಸವಾರ ಗಂಭೀರ

ಕುಂದಾಪುರ:ತಾಲೂಕಿನ ಮುಳ್ಳಿಕಟ್ಟೆ ಸರ್ಕಲ್ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಸ್ವರೂಪದ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ ಘಟನೆ ಗುರುವಾರ ನಡೆದಿದೆ.ಅವೈಜ್ಞಾನಿಕತೆ ಯಿಂದ ಕೂಡಿದ ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಪದೆ ಪದೆ ಅಪಘಾತಗಳು ಸಂಭವಿಸುತ್ತಿರುವುದರಿಂದ ಜೀವ ಹಾನಿ ಸಹಿತ ಜನರು ಸಾವಿಗಿಡಾಗುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.ವಾಹನ ಸವಾರರು ಮತ್ತು ಸಾರ್ವಜನಿಕರ ಹಿತ ದೃಷ್ಟಿಯಿಂದ ಬ್ಯಾರಿಕೇಡ್ ಅಳವಡಿಕೆ ಮಾಡುವುದ ಜತೆಗೆ ಸರ್ಕಲ್‍ನ 200 ಮೀಟರ್ ದೂರದಿಂದಲೆ ರಾಷ್ಟ್ರೀಯ ಹೆದ್ದಾರಿ ರಸ್ತೆ ಬದಿಯ […]

ತೆಂಗಿನ ಮರಕ್ಕೆ ತಗುಲಿದ ವಿಚಿತ್ರ ರೋಗ,ವಿಜ್ಞಾನಿಗಳ ತಂಡ ಭೇಟಿ

ಕುಂದಾಪುರ:ತಾಲೂಕಿನ ಹೆಮ್ಮಾಡಿ ಗ್ರಾಮದ ಕನ್ನಡ ಕುದ್ರು ಹಾಗೂ ಮುವತ್ತುಮುಡಿ ಭಾಗದಲ್ಲಿ ತೆಂಗಿನ ಮರಕ್ಕೆ ತಗುಲಿದ ವಿಚಿತ್ರ ರೋಗ ಬಾಧೆಯನ್ನು ಅಧ್ಯಾಯನವನ್ನು ಮಾಡಲು ವಿಜ್ಞಾನಿಗಳ ತಂಡ ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ,ತೆಂಗು ಬೆಳೆಗಾರ ರೈತರೊಂದಿಗೆ ಚರ್ಚಿಸಿದರು.ಪ್ರೆÇ.ಡಾ.ರೇವಣ್ಣ ರೇವಣ್ಣನವರ್ (ಝೆಎಹೆಚ್‍ಆರ್‍ಎಸ್),ಸಾಹಾಯಕ ಪ್ರಾಧ್ಯಾಪಕ ಡಾ.ಮೋಹನ ಕುಮಾರ್ (ಝೆಎಹೆಚ್‍ಆರ್‍ಎಸ್),ಹಿರಿಯ ಎಡಿ ತೋಟಗಾರಿಕೆ ನಿಧೀಶ ಕೆ.ಜೆ ಹಾಗೂ ರೈತರಾದ ಚಂದ್ರ ಪೂಜಾರಿ ಕನ್ನಡ ಕುದ್ರು,ಜೈಸನ್ ಪಿಂಟೊ ಉಪಸ್ಥಿತರಿದ್ದರು. ಮರಗಳಿಗೆ ತಗುಲಿದ ರೋಗವನ್ನು ಪತ್ತೆ ಹಚ್ಚಿದ ವಿಜ್ಞಾನಿಗಳ ತಂಡ ಕಪ್ಪು ತಲೆ ಗರಿತಿನ್ನುವ […]

You cannot copy content of this page