ಹೆಮ್ಮಾಡಿ:ಅವೈಜ್ಞಾನಿಕ ಕಾಮಗಾರಿ ಸ್ಥಳಿಯರಿಂದ ಪ್ರತಿಭಟನೆ

ಕುಂದಾಪುರ:ಹೆಮ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟು ಎಂಬಲ್ಲಿ ತೋಡು ಹೂಳೆತ್ತದೆ ಹಾಗೂ ನಾದುರಸ್ತಿಯಲ್ಲಿರುವ ಮೋರಿಯನ್ನು ದುರಸ್ತಿ ಗೊಳಿಸದೇ ಅವೈಜ್ಞಾನಿಕವಾಗಿ ರಿವಿಟ್ ಮೆಂಟ್ ನಿರ್ಮಾಣಕ್ಕೆ ಮುಂದಾಗಿರುವುದನ್ನು ವಿರೋಧಿಸಿ ಬುಧವಾರ ಸಿಪಿಎಂ ಪಕ್ಷದ ನೇತೃತ್ವದಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಿದರು.ಗ್ರಾಮ ಪಂಚಾಯಿತಿಯ ಕ್ರಮವನ್ನು ಖಂಡಿಸಿ ಎಲ್ಲರಿಗೂ ಉಪ ಯೋಗ ವಾಗುವ ರೀತಿಯಲ್ಲಿ ಕಾಮ ಗಾರಿ ನಡೆಸಿ ಎಂದು ಆಗ್ರಹಿಸಿದರು.ಅಸಮರ್ಪಕ ಕಾಮಗಾರಿ ಯಿಂದ ನೀರು ಸರಾಗವಾಗಿ ಹರಿದು ಹೋಗಲು ತಡೆಯಾಗಿ ಬೇಸಾಯದ ಬೆಳೆ ನಾಶವಾಗುತ್ತದೆ.ಈ ಕುರಿತು ಕಾಮಗಾರಿ ನಡೆಸದಂತೆ ಆಕ್ಷೇಪ ಪತ್ರ ನೀಡಿದ್ದರು […]

ಸರಕಾರಿ ಹಿರಿಯ ಪ್ರಾಥಮಿಕ ಬಡಾಕೆರೆ ಶಾಲೆ ದತ್ತು ಸ್ವೀಕಾರ

ಕುಂದಾಪುರ:ಆಧುನಿಕ ಶಿಕ್ಷಣದ ಜತೆಗೆ ಮಕ್ಕಳಿಗೆ ಸಂಸ್ಕಾರಯುತವಾದ ಶಿಕ್ಷಣ ದೊರೆತರೆ ಮಾತ್ರ ಉತ್ತಮ ನಾಗರಿಕರಾಗಿ ಸಮಾಜದಲ್ಲಿ ಬದುಕನ್ನು ಕಟ್ಟಿಕೊಳ್ಳಲು ಸಾದ್ಯವಿದೆ ಎಂದು ಪ್ರಾಂತೀಯ ಧರ್ಮಾಧಿಕಾರಿಗಳು ಶ್ರೀ ಶಾರದ ಪೀಠಂ ಶೃಂಗೇರಿ ವೇ.ಮೂ ಲೋಕೇಶ್ ಅಡಿಗ ನಾಗ ಪಾತ್ರಿಗಳು ಬಡಾಕೆರೆ ಹೇಳಿದರು.ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಬಡಾಕೆರೆ ಶಾಲೆಯಲ್ಲಿ ನಡೆದ ಶಾಲೆ ದತ್ತು ಸ್ವೀಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಆಧುನಿಕ ಕಾಲಘಟ್ಟಕ್ಕೆ ಸರಿ ಹೊಂದುವಂತಹ ನಿಟ್ಟಿನಲ್ಲಿ ಮಕ್ಕಳಿಗೆ ಶಿಕ್ಷಣವನ್ನು ನೀಡಬೇಕಾದ ಅಗತ್ಯತೆ ಇದೆ.ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆತರೆ […]

ನನಗೊಂದು ಅವಕಾಶ ನೀಡಿ-ಗೀತಾ ಶಿವರಾಜ್ ಕುಮಾರ್

ಕುಂದಾಪುರ:ಸೇವಾ ಮನೋಭಾವದಿಂದ ಕೆಲಸ ಮಾಡುವ ಗೀತಾ ಶಿವರಾಜ್ ಕುಮಾರ್ ಅವರನ್ನು ಬೈಂದೂರು ಕ್ಷೇತ್ರದಲ್ಲಿ ಅತಿ ಹೆಚ್ಚಿನ ಮತಗಳಿಂದ ಗೆಲ್ಲಿಸಬೇಕು.ಗೀತಕ್ಕ ಆ ವಿಶ್ವಾಸವನ್ನು ಉಳಿಸಿಕೊಳ್ಳಲಿದ್ದಾರೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದರು.ತ್ರಾಸಿ ಅಣ್ಣಪ್ಪಯ್ಯ ಸಭಾಭವನದಲ್ಲಿ ಗುರುವಾರ ನಡೆದ ಬೈಂದೂರು ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ವಂಡ್ಸೆ ಮತ್ತು ಬ್ಲಾಕ್ ಕಾಂಗ್ರೆಸ್ ಬೈಂದೂರು ಇದರ ಕಾರ್ಯಕರ್ತರ ಸಭೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ಪರವಾಗಿ ಕಾರ್ಯಕರ್ತರಲ್ಲಿ ಮತಯಾಚನೆ ಮಾಡಿ ಅವರು ಮಾತನಾಡಿದರು.ಮಾ.28 […]

You cannot copy content of this page