ಶ್ರೀಗುಹೇಶ್ವರ ದೇವರ ಪ್ರತಿಷ್ಠಾ ವಾರ್ಷಿಕ ಮಹೋತ್ಸವ

ಕುಂದಾಪುರ:ತಾಲೂಕಿನ ಪುರಾಣ ಪ್ರಸಿದ್ಧ ಗುಜ್ಜಾಡಿ ಗ್ರಾಮದ ಕೊಡಪಾಡಿ ಶ್ರೀಗುಹೇಶ್ವರ,ಮಹಾಗಣಪತಿ,ಭದ್ರಕಾಳಿ,ನಾಗದೇವರ ಪ್ರತಿಷ್ಠಾ ವಾರ್ಷಿಕ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಭಾನುವಾರ ನಡೆಯಿತು.ಶ್ರೀ ದೇವರ ಪ್ರತಿಷ್ಠಾ ವಾರ್ಷಿಕ ಮಹೋತ್ಸವ ಅಂಗವಾಗಿ ಮಹಾಮಂಗಳಾರತಿ,ಹೂವಿನ ಅಲಂಕಾರ ಪೂಜೆ,ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಿತು.ಶ್ರೀ ಕ್ಷೇತ್ರದ ಮಹಿಮೆಯನ್ನು ಸಾರುವ ಭಕ್ತಿಗೀತೆಯನ್ನು ಬಿಡುಗಡೆ ಮಾಡಲಾಯಿತು.

ಲೋಕಸಭಾ ಚುನಾವಣೆ ದಿನಾಂಕ ಘೋಷಣೆ,ಏಳು ಹಂತದಲ್ಲಿ ಮತದಾನ

ಬೆಂಗಳೂರು:ಲೋಕಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಶನಿವಾರ ಘೋಷಣೆ ಮಾಡಿದೆ.ಒಟ್ಟು ಏಳು ಹಂತದಲ್ಲಿ ಮತದಾನದ ಪ್ರಕ್ರಿಯೆ ನಡೆಯಲಿದೆ.ವಿಶ್ವದ ಅತ್ಯಂತ ದೊಡ್ಡ ಚುನಾವಣೆ ಇದ್ದಾಗಿದ್ದು,ಪಾದಾರಕ್ಷಕವಾಗಿ ಚುನಾವಣೆಯನ್ನು ನಡೆಸಲು ಕೇಂದ್ರ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ.ಕಾರ್ನಾಟಕದಲ್ಲಿ ನಡೆಯಲಿದೆ ಎರಡು ಹಂತದಲ್ಲಿ ಮತದಾನ:ಬಹು ನಿರೀಕ್ಷಿತ ಲೋಕಸಭಾ ಚುನಾವಣೆ ವೆಳಾಪಟ್ಟಿ ಬಿಡುಗಡೆ ಆಗಿದ್ದು ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.ಮೊದಲ ಹಂತವಾಗಿ ಏಪ್ರಿಲ್-26 ರಂದು ದಕ್ಷಿಣ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ನಡೆದರೆ,ಮೇ.07 ರಂದು ಎರಡನೇ ಹಂತದ ಮತದಾನ ನಡೆಯಲಿದೆ.ಉತ್ತರ […]

ಮಾ.17 ರಂದು ಶ್ರೀಗುಹೇಶ್ವರ ದೇವರ ಪ್ರತಿಷ್ಠಾ ವಾರ್ಷಿಕ ಮಹೋತ್ಸವ

ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮದ ಕೊಡಪಾಡಿ ಶ್ರೀಗುಹೇಶ್ವರ ದೇವರು,ಮಹಾಗಣಪತಿ,ಭದ್ರಕಾಳಿ,ನಾಗದೇವರ ಪ್ರತಿಷ್ಠಾ ವಾರ್ಷಿಕ ಮಹೋತ್ಸವ ಕಾರ್ಯಕ್ರಮ ಮಾ.17 ರಂದು ಭಾನುವಾರ ನಡೆಯಲಿದೆ.ಶ್ರೀದೇವರ ಪ್ರತಿಷ್ಠಾ ಮಹೋತ್ಸವ ಅಂಗವಾಗಿ ಮಧ್ಯಾಹ್ನ ಮಹಾ ಅನ್ನಸಂತರ್ಪಣೆ,ಭಕ್ತಿ-ಭಾವ-ಗಾನ ಲಹರಿ ಕಾರ್ಯಕ್ರಮ ಜರುಗಲಿದೆ.

You cannot copy content of this page