ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವರಿಗೆ ಹಸಿರು ಹೊರೆ ಕಾಣಿಕೆ ಸಮರ್ಪಣೆ

ಕುಂದಾಪುರ:ಜಗತ್ ಪ್ರಸಿದ್ಧ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ನೂತನ ಶಿಲಾಮಯ ದೇಗುಲ ಲೋಕಾರ್ಪಣೆ,ಬ್ರಹ್ಮಕಲಶೋತ್ಸವ,ಲಕ್ಷಮೋದಕ ಹೋಮ,ಶತ ಚಂಡಿಯಾಗ,2016 ಗಣಹೋಮ ಕಾರ್ಯಕ್ರಮದ ಅಂಗವಾಗಿ ಹಸಿರು ಹೊರೆ ಕಾಣಿಗೆ ಹಾಗೂ ಬೆಳ್ಳಿ ರಥ ಮೆರವಣಿಗೆ ಭಾನುವಾರ ಅದ್ದೂರಿಯಾಗಿ ನಡೆಯಿತು.ಶ್ರೀದೇವರ ಬೆಳ್ಳಿ ರಥ ಮೆರವಣಿಗೆ ಹಾಗೂ ಹಸಿರು ಹೊರೆ ಕಾಣಿಕೆ ಮೆರವಣಿಗೆ ಅಂಗವಾಗಿ ಭಜನಾ ತಂಡಗಳಿಂದ ಭಜನಾ ಕುಣಿತ,ಚೆಂಡೆವಾದನ,ವಾದ್ಯಗೋಷ್ಠಿ,ನಾಶಿಕ್ ಡೋಲು ಮೆರವಣಿಗೆಯ ಸೊಬಗನ್ನು ಹೆಚ್ಚಿಸಿತು.ಮಹಿಳೆಯರು ಪೂರ್ಣಕುಂಭ ಕಳಶದೊಂದಿಗೆ ಶ್ರೀದೆವರ ಬೆಳ್ಳಿರಥ ಹಾಗೂ ಹಸಿರು ಹೊರೆ ಕಾಣಿಕೆಯನ್ನು ಬರಮಾಡಿಕೊಂಡರು.ಶ್ರೀಹಟ್ಟಿಯಂಗಡಿ ದೇವಸ್ಥಾನದ ಧರ್ಮದರ್ಶಿಗಳಾದ ಹೆಚ್.ಬಾಲಚಂದ್ರ ಭಟ್ಟ […]

ಕಟ್ಟಕಡೆಯ ಮೀನುಗಾರರ ಕಣ್ಣಿರನ್ನು ಒರೆಸುವುದು ನಮ್ಮ ಸರಕಾರದ ಗುರಿ-ಮಂಕಾಳ ವೈದ್ಯ

ಕುಂದಾಪುರ:ಯಾರು ನಿರೀಕ್ಷಿಸದ ರೀತಿಯಲ್ಲಿ ಸಂಭವಿಸಿದ ಅಗ್ನಿ ದುರಂತದಿಂದ ಮನಸ್ಸಿಗೆ ಬಹಳಷ್ಟು ನೋವಾಗಿದೆ.ಬೋಟ್ ಮತ್ತು ದೋಣಿಯನ್ನು ಕಳೆದು ಕೊಂಡವರ ನೋವು ತಮ್ಮ ವಾಸದ ಮನೆಯನ್ನೆ ಕಳೆದುಕೊಂಡಷ್ಟು ಇರುತ್ತದೆ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಮೀನುಗಾರರ ನೋವಿಗೆ ಸ್ಪಂದನೆ ಮಾಡುವುದು ನಮ್ಮ ಸರಕಾರದ ಆದ್ಯ ಕರ್ತವ್ಯ ಕೂಡ ಆಗಿತ್ತು.ಕಟ್ಟಕಡೆಯ ಮೀನುಗಾರರ ಕಣ್ಣಿರನ್ನು ಒರೆಸುವ ನಿಟ್ಟಿನಲ್ಲಿ ಸಂಕಷ್ಟಕ್ಕೆ ಸಿಲುಕಿದ ಮೀನುಗಾರರಿಗೆ ಗರಿಷ್ಠ ಪ್ರಮಾಣದಲ್ಲಿ ಪರಿಹಾರವನ್ನು ನೀಡಿದ್ದು.ಕೆಲವೊಂದು ತಾಂತ್ರಿಕ ಕಾರಣಗಳಿಂದ ಪರಿಹಾರವನ್ನು ನೀಡುವಲ್ಲಿ ವಿಳಂಬವಾಗಿದೆ ಎಂದು ಮೀನುಗಾರಿಕೆ,ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ […]

ನ್ಯಾಷನಲ್ ಕ್ರಿಯೇಟರ್ ಪ್ರಶಸ್ತಿ ವಿತರಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ:ಯೂಟ್ಯೂಬ್,ಇನ್ಸ್ಟ್ರಾಗ್ರಾಮನಲ್ಲಿ ಜನಪ್ರಿಯತೆ ಗಳಿಸಿದವರಿಗೆ ಇದೆ ಮೊದಲ ಬಾರಿಗೆರಾಷ್ಟ್ರ ರಾಜಧಾನಿಯ ಭಾರತ್ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನ್ಯಾಷನಲ್ ಕ್ರಿಯೇಟರ್ ಪ್ರಶಸ್ತಿ ನೀಡಿ ಗೌರವಿಸಿದರು.ರಾಜ್ಯದ ಪ್ರಖ್ಯಾತ ಆರ್‌ಜೆ ಹಾಗೂ ಕಂಟೆಂಟ್ ಕ್ರಿಯೇಟರ್ ಆಗಿರುವ ಕರಾವಳಿ ಮೂಲದ’ ಅಯ್ಯೋ ಶ್ರದ್ಧಾ’ ಎಂದೇ ಫೇಮಸ್ ಆಗಿರುವ ಶ್ರದ್ಧಾ ಜೈನ್ ಅವರಿಗೆ ಮಹಿಳಾ ವಿಭಾಗದಲ್ಲಿ ಅತ್ಯಂತ ಸೃಜನಶೀಲ ಕ್ರಿಯೇಟರ್ ಎನ್ನುವ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಪುರುಷರ ವಿಭಾಗದಲ್ಲಿ ಈ ಪ್ರಶಸ್ತಿಯನ್ನು ಬುವಾವಾ ಎಂದೇ ಪ್ರಸಿದ್ಧರಾಗಿರುವ ಆರ್‌ಜೆ ರೌನಕ್‌ಗೆ ಈ ಪ್ರಶಸ್ತಿ […]

You cannot copy content of this page