ಮಾವು,ಹಲಸಿನ ಬೆಳೆ ಕುಂಠಿತ

ಕುಂದಾಪುರ:ಪ್ರತಿಕೂಲ ಹಾವಾಮಾನದಿಂದ ಈ ಸಲ ಮಾವು ಹಲಸು ಹಾಗೂ ಗೇರು ಬೆಳೆಯಲ್ಲಿ ಕುಂಠಿತವಾಗಿದೆ.ಒಂದು ತಿಂಗಳು ತಡವಾಗಿ ಮರಗಳಲ್ಲಿ ಫಲ ಪೂಷ್ಟ ಬಿಟ್ಟಿದೆ.ಹೇಳಿಕೊಳ್ಳುವಂತಹ ಬೆಳೆ ಎಲ್ಲಿಯೂ ಕಾಣಸಿಗದು ಈ ಬಾರಿ ಮಾವು,ಹಲಸು ಬಹಳಷ್ಟು ತುಟ್ಟಿಯಾಗಲಿದೆ.ಹೂ ಬಿಟ್ಟ ಮಾವಿನ ಮರಕ್ಕಿಂತ ಫಲ ಇಲ್ಲದ ಮರಗಳೆ ಎಲ್ಲೆಲೂ ಕಣ್ಣಿಗೆ ಕಾಣ ಸಿಗುತ್ತಿದೆ.ಭಾಗಶಃ ಕಡೆಗಳಲ್ಲಿ ಇನ್ನೂ ಕೂಡ ಮಾವಿನ ಮರಗಳಲ್ಲಿ ಹೂ ಬಿಟ್ಟಿಲ್ಲ.ಮಾವಿನ ಮಿಡಿ ಕೊರತೆಯಿಂದ ಉಪ್ಪಿನ ಕಾಯಿ ತಯಾರಿಕೆಗೂ ತೊಂದರೆ ಆಗಿದೆ.ಮಾವಿನ ಮಿಡಿ ದರ ಮಾರುಕಟ್ಟೆಯಲ್ಲಿ ಕೊಂಡು ಕೊಳ್ಳದಷ್ಟು ದುಭಾರಿ ಯಾಗಿದೆ […]

ವಿಶ್ವ ಮಹಿಳಾ ದಿನಾಚರಣೆ,ಗೌರವ ಶಿಕ್ಷಕಿಯರಿಗೆ ಸನ್ಮಾನ

ಕುಂದಾಪುರ:ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ನಾವುಂದ ಲಯನ್ಸ್ ಕ್ಲಬ್ ವತಿಯಿಂದ ಸರಕಾರಿ ಕಿರಿಯ ಪ್ರಾಥಮಿಕ ಕೋಯಾನಗರ ಶಾಲೆ ಗೌರವ ಶಿಕ್ಷಕಿಯರಾದ ಪವಿತ್ರಾ ಮತ್ತು ಸುಜಾತ ಅವರನ್ನು ಸನ್ಮಾನಿಸಲಾಯಿತು.ನಾವುಂದ ಪಂಚಾಯಿತಿ ಅಧ್ಯಕ್ಷ ನರಸಿಂಹ ದೇವಾಡಿಗ,ಲಯನ್ಸ್ ಕ್ಲಬ್ ವಲಯಾಧ್ಯಕ್ಷ ಜಗದೀಶ ಶೆಟ್ಟಿ ಕುದ್ರುಕೋಡು,ನಾವುಂದ ಕ್ಲಬ್ಬಿನ ಅಧ್ಯಕ್ಷ ಪ್ರದೀಪ್ ಶೆಟ್ಟಿ,ಕಾರ್ಯದರ್ಶಿ ಅಶೋಕ ಆಚಾರ್ಯ,ಮುಖ್ಯ ಶಿಕ್ಷಕಿ ಲಲಿತಾ,ಶಿಕ್ಷಕವೃಂದವರು ಉಪಸ್ಥಿತರಿದ್ದರು.ಶಿಕ್ಷಕ ಸುನೀಲ್ ಶೆಟ್ಟಿ ಸ್ವಾಗತಿಸಿ,ನಿರ್ವಹಿಸಿದರು.

ಸಾಮೂಹಿಕ ಸತ್ಯನಾರಾಯಣ ಪೂಜೆ,ಹಿರಿಯರಿಗೆ ಸನ್ಮಾನ

ಕುಂದಾಪುರ:ಸ್ತ್ರೀಶಕ್ತಿ ಬಗ್ವಾಡಿ ಹೋಬಳಿ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಸನ್ಮಾನ ಕಾರ್ಯಕ್ರಮ ಬಗ್ವಾಡಿ ಶ್ರೀ ಮಹಿಷಾಸುರ ಮದ್ರ್ದಿನಿ ದೇವಸ್ಥಾನದಲ್ಲಿ ಶುಕ್ರವಾರ ನಡೆಯಿತು.ಸ್ತ್ರೀ ಶಕ್ತಿ ಅಧ್ಯಕ್ಷೆ ಶ್ಯಾಮಲ ಜಿ ಚಂದನ್ ಅಧ್ಯಕ್ಷತೆಯನ್ನು ವಹಿಸಿದ್ದರು,ಮೊಗವೀರ ಮಹಜನ ಸೇವಾ ಸಂಘ ಬಗ್ವಾಡಿ ಹೋಬಳಿ ಕುಂದಾಪುರ ಶಾಖೆ ಅಧ್ಯಕ್ಷ ಉದಯ ಕುಮಾರ್ ಹಟ್ಟಿಯಂಗಡಿ,ಮಾಜಿ ಅಧ್ಯಕ್ಷ ಎಮ್‍ಎಮ್ ಸುವರ್ಣ ಅರಾಟೆ,ಶಾಖಾ ಕಾರ್ಯದರ್ಶಿ ಪ್ರಭಾಕರ್ ಸೇನಾಪುರ,ಉಪಾಧ್ಯಕ್ಷ ನಾಗೇಶ್ ಪಿ ಕಾಂಚನ್ ನಾಡ,ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆ ಸಾಂಸ್ಕøತಿಕ […]

You cannot copy content of this page