ಕಟ್ಟಕಡೆಯ ಮೀನುಗಾರರ ಕಣ್ಣಿರನ್ನು ಒರೆಸುವುದು ನಮ್ಮ ಸರಕಾರದ ಗುರಿ-ಮಂಕಾಳ ವೈದ್ಯ

ಕುಂದಾಪುರ:ಯಾರು ನಿರೀಕ್ಷಿಸದ ರೀತಿಯಲ್ಲಿ ಸಂಭವಿಸಿದ ಅಗ್ನಿ ದುರಂತದಿಂದ ಮನಸ್ಸಿಗೆ ಬಹಳಷ್ಟು ನೋವಾಗಿದೆ.ಬೋಟ್ ಮತ್ತು ದೋಣಿಯನ್ನು ಕಳೆದು ಕೊಂಡವರ ನೋವು ತಮ್ಮ ವಾಸದ ಮನೆಯನ್ನೆ ಕಳೆದುಕೊಂಡಷ್ಟು ಇರುತ್ತದೆ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಮೀನುಗಾರರ ನೋವಿಗೆ ಸ್ಪಂದನೆ ಮಾಡುವುದು ನಮ್ಮ ಸರಕಾರದ ಆದ್ಯ ಕರ್ತವ್ಯ ಕೂಡ ಆಗಿತ್ತು.ಕಟ್ಟಕಡೆಯ ಮೀನುಗಾರರ ಕಣ್ಣಿರನ್ನು ಒರೆಸುವ ನಿಟ್ಟಿನಲ್ಲಿ ಸಂಕಷ್ಟಕ್ಕೆ ಸಿಲುಕಿದ ಮೀನುಗಾರರಿಗೆ ಗರಿಷ್ಠ ಪ್ರಮಾಣದಲ್ಲಿ ಪರಿಹಾರವನ್ನು ನೀಡಿದ್ದು.ಕೆಲವೊಂದು ತಾಂತ್ರಿಕ ಕಾರಣಗಳಿಂದ ಪರಿಹಾರವನ್ನು ನೀಡುವಲ್ಲಿ ವಿಳಂಬವಾಗಿದೆ ಎಂದು ಮೀನುಗಾರಿಕೆ,ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ […]

ನ್ಯಾಷನಲ್ ಕ್ರಿಯೇಟರ್ ಪ್ರಶಸ್ತಿ ವಿತರಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ:ಯೂಟ್ಯೂಬ್,ಇನ್ಸ್ಟ್ರಾಗ್ರಾಮನಲ್ಲಿ ಜನಪ್ರಿಯತೆ ಗಳಿಸಿದವರಿಗೆ ಇದೆ ಮೊದಲ ಬಾರಿಗೆರಾಷ್ಟ್ರ ರಾಜಧಾನಿಯ ಭಾರತ್ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನ್ಯಾಷನಲ್ ಕ್ರಿಯೇಟರ್ ಪ್ರಶಸ್ತಿ ನೀಡಿ ಗೌರವಿಸಿದರು.ರಾಜ್ಯದ ಪ್ರಖ್ಯಾತ ಆರ್‌ಜೆ ಹಾಗೂ ಕಂಟೆಂಟ್ ಕ್ರಿಯೇಟರ್ ಆಗಿರುವ ಕರಾವಳಿ ಮೂಲದ’ ಅಯ್ಯೋ ಶ್ರದ್ಧಾ’ ಎಂದೇ ಫೇಮಸ್ ಆಗಿರುವ ಶ್ರದ್ಧಾ ಜೈನ್ ಅವರಿಗೆ ಮಹಿಳಾ ವಿಭಾಗದಲ್ಲಿ ಅತ್ಯಂತ ಸೃಜನಶೀಲ ಕ್ರಿಯೇಟರ್ ಎನ್ನುವ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಪುರುಷರ ವಿಭಾಗದಲ್ಲಿ ಈ ಪ್ರಶಸ್ತಿಯನ್ನು ಬುವಾವಾ ಎಂದೇ ಪ್ರಸಿದ್ಧರಾಗಿರುವ ಆರ್‌ಜೆ ರೌನಕ್‌ಗೆ ಈ ಪ್ರಶಸ್ತಿ […]

ಮಾವು,ಹಲಸಿನ ಬೆಳೆ ಕುಂಠಿತ

ಕುಂದಾಪುರ:ಪ್ರತಿಕೂಲ ಹಾವಾಮಾನದಿಂದ ಈ ಸಲ ಮಾವು ಹಲಸು ಹಾಗೂ ಗೇರು ಬೆಳೆಯಲ್ಲಿ ಕುಂಠಿತವಾಗಿದೆ.ಒಂದು ತಿಂಗಳು ತಡವಾಗಿ ಮರಗಳಲ್ಲಿ ಫಲ ಪೂಷ್ಟ ಬಿಟ್ಟಿದೆ.ಹೇಳಿಕೊಳ್ಳುವಂತಹ ಬೆಳೆ ಎಲ್ಲಿಯೂ ಕಾಣಸಿಗದು ಈ ಬಾರಿ ಮಾವು,ಹಲಸು ಬಹಳಷ್ಟು ತುಟ್ಟಿಯಾಗಲಿದೆ.ಹೂ ಬಿಟ್ಟ ಮಾವಿನ ಮರಕ್ಕಿಂತ ಫಲ ಇಲ್ಲದ ಮರಗಳೆ ಎಲ್ಲೆಲೂ ಕಣ್ಣಿಗೆ ಕಾಣ ಸಿಗುತ್ತಿದೆ.ಭಾಗಶಃ ಕಡೆಗಳಲ್ಲಿ ಇನ್ನೂ ಕೂಡ ಮಾವಿನ ಮರಗಳಲ್ಲಿ ಹೂ ಬಿಟ್ಟಿಲ್ಲ.ಮಾವಿನ ಮಿಡಿ ಕೊರತೆಯಿಂದ ಉಪ್ಪಿನ ಕಾಯಿ ತಯಾರಿಕೆಗೂ ತೊಂದರೆ ಆಗಿದೆ.ಮಾವಿನ ಮಿಡಿ ದರ ಮಾರುಕಟ್ಟೆಯಲ್ಲಿ ಕೊಂಡು ಕೊಳ್ಳದಷ್ಟು ದುಭಾರಿ ಯಾಗಿದೆ […]

You cannot copy content of this page