ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

ಕುಂದಾಪುರ:ಇಲಾಖೆಯಿಂದ ಹೊರಡಿಸುತ್ತಿರುವ ಸುತ್ತೋಲೆಗಳಿಂದ ಪಂಚಾಯತ್ ನೌಕರರಿಗೆ ಆಗುತ್ತಿರುವ ಸಮಸ್ಯೆಗಳ ಕುರಿತು ಸಿ ಮತ್ತು ಡಿ ದರ್ಜೆ ಶ್ರೇಣಿ ಕುರಿತು ಜಿಲ್ಲಾ ಪಂಚಾಯತ್ ಅನುಮೋದನೆ ಸಮಸ್ಯೆ,ಮುಂಬಡ್ತಿ ವಿಚಾರ,ಹಲವಾರು ಸಮಸ್ಯೆಗಳ ಹಕ್ಕೋತ್ತಾಯದ ಕುರಿತು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘದ ವತಿಯಿಂದ ಕೈಗೊಳ್ಳಲಾಗುತ್ತಿರುವ ಪ್ರತಿಭಟನೆ ಅಂಗವಾಗಿ ಬೈಂದೂರು ತಾಲೂಕಿನ ಮರವಂತೆ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಮತ್ತು ಕುಂದಾಪುರ ತಾಲೂಕಿನ ತ್ರಾಸಿ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಕೈ ತೋಳಿಗೆ ಕಪ್ಪÅ ಪಟ್ಟಿ ಧರಿಸಿ ಶೋಷಣೆ ಮುಕ್ತ ಬದುಕಿಗಾಗಿ ಎನ್ನುವ […]

ಬೈಂದೂರು:ಜಿಲ್ಲಾಧಿಕಾರಿ ಭೇಟಿ, ಪ್ರತಿಭಟನೆ ವಾಪಾಸ್

ಕುಂದಾಪುರ:ಬೈಂದೂರು ತಾಲೂಕಿನ ಶಿರೂರು ಭಾಗದ ದಲಿತರಿಗೆ ಮೀಸಲಿಟ್ಟ ಡಿಸಿ ಮನ್ನಾ ಭೂಮಿಯನ್ನು ದಲಿತರಿಗೆ ಹಂಚದೇ ಇತರರಿಗೆ ನೀಡಿದ್ದಾರೆ ಇದು ದಲಿತರಿಗೆ ಮಾಡಿದ ಅನ್ಯಾಯ ಎಂದು ದಲಿತ ಮುಖಂಡರು ಆರೋಪಿಸಿ ಬೈಂದೂರು ತಾಲೂಕು ಸೌಧದ ಮುಂದೆ ಐದು ದಿನಗಳಿಂದ ಉಪವಾಸ ಸತ್ಯಾಗ್ರಹ ಮಾಡಿ ಸರಕಾರದ ಗಮನ ಸೆಳೆದಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಬೈಂದೂರು ತಹಸಿಲ್ದಾರ್, ಕುಂದಾಪುರ ತಾಲೂಕಿನ ಎಸಿ, ಬೈಂದೂರು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ದಲಿತ ಮುಖಂಡರನ್ನು ಮನವೊಲಿಸುವ ಪ್ರಯತ್ನ […]

ಆಲೂರು:ವಿಜ್ಞಾನ ಮತ್ತು ಕಲಾ ಮೇಳ ಉದ್ಘಾಟನೆ

ಕುಂದಾಪುರ:ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಕುಂದಾಪುರ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಆಲೂರು ಶಾಲೆಯಲ್ಲಿ ವಿಜ್ಞಾನ ಮತ್ತು ಕಲಾ ಮೇಳ ಕಾರ್ಯಕ್ರಮ ಬುಧವಾರ ನಡೆಯಿತು.ಅಧ್ಯಕ್ಷತೆ ವಹಿಸಿದ್ದ ಆಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜೇಶ ಎನ್ ದೇವಾಡಿಗ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.ಪಂಚಾಯಿತಿ ಸದಸ್ಯ ಪ್ರಸನ್ನ ಕುಮಾರ್ ಶೆಟ್ಟಿ,ರವಿ ಶೆಟ್ಟಿ,ಎಸ್‍ಡಿಎಂಸಿ ಅಧ್ಯಕ್ಷ ದತ್ತಾತ್ರೇಯ ಭಟ್,ಪ್ರೌಢ ಶಾಲೆ ಪ್ರಭಾರ ಮುಖ್ಯೋಪಾಧ್ಯಾಯ ಉದಯ ಕುಮಾರ್ ಶೆಟ್ಟಿ,ಶಾಲಾ ಮುಖ್ಯೋಪಾಧ್ಯಾಯಿನಿ ಲಲಿತಾ ಉಪಸ್ಥಿತರಿದ್ದರು.ವಿದ್ಯಾರ್ಥಿಗಳಿಂದ ವಿಜ್ಞಾನ ರಂಗೋಲಿ,ಕಾರ್ಯ ನಿರ್ವಹಣಾ ಮಾದರಿಗಳು,ವಿಜ್ಞಾನ ಚಿತ್ರಗಳು ಮತ್ತು ಕಲಾ ಪ್ರದರ್ಶನ ಜರುಗಿತು.ಲಲಿತಾ […]

You cannot copy content of this page