ಬೈಂದೂರು:ಜಿಲ್ಲಾಧಿಕಾರಿ ಭೇಟಿ, ಪ್ರತಿಭಟನೆ ವಾಪಾಸ್
ಕುಂದಾಪುರ:ಬೈಂದೂರು ತಾಲೂಕಿನ ಶಿರೂರು ಭಾಗದ ದಲಿತರಿಗೆ ಮೀಸಲಿಟ್ಟ ಡಿಸಿ ಮನ್ನಾ ಭೂಮಿಯನ್ನು ದಲಿತರಿಗೆ ಹಂಚದೇ ಇತರರಿಗೆ ನೀಡಿದ್ದಾರೆ ಇದು ದಲಿತರಿಗೆ ಮಾಡಿದ ಅನ್ಯಾಯ ಎಂದು ದಲಿತ ಮುಖಂಡರು ಆರೋಪಿಸಿ ಬೈಂದೂರು ತಾಲೂಕು ಸೌಧದ ಮುಂದೆ ಐದು ದಿನಗಳಿಂದ ಉಪವಾಸ ಸತ್ಯಾಗ್ರಹ ಮಾಡಿ ಸರಕಾರದ ಗಮನ ಸೆಳೆದಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಬೈಂದೂರು ತಹಸಿಲ್ದಾರ್, ಕುಂದಾಪುರ ತಾಲೂಕಿನ ಎಸಿ, ಬೈಂದೂರು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ದಲಿತ ಮುಖಂಡರನ್ನು ಮನವೊಲಿಸುವ ಪ್ರಯತ್ನ […]





























































































































































































































































































































































































































































































































































































































































































































































































































































































































































































































































































































































































































































































































































































































































































