ರಶ್ಮಿ ಆರ್ ಶೆಟ್ಟಿಗೆ ದ್ವೀತಿಯ ರ್ಯಾಂಕ್

ಕುಂದಾಪುರ:ರಾಜೀವ ಗಾಂಧಿ ಆರೋಗ್ಯ ವಿಜ್ಞಾನಿಗಳ ವಿಶ್ವ-ವಿದ್ಯಾಲಯ ನಡೆಸಿದ ಸ್ನಾತಕೋತ್ತರ ಅಂತಿಮ ವರ್ಷದ ಪರೀಕ್ಷೆಯಲ್ಲಿ ಮೂಡಬಿದ್ರೆ ಆಳ್ವಾಸ ಆರ್ಯವೇದ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ರಶ್ಮಿ.ಆರ್ ಹೆಗ್ಡೆ ಅವರು ರೋಗ ವಿಧಾನ ಸ್ನಾತಕೋತ್ತರ ವಿಭಾಗದಲ್ಲಿ ರಾಜ್ಯಕ್ಕೆ ದ್ವೀತಿಯ ರ್ಯಾಂಕ್ ಗಳಿಸಿದ್ದಾರೆ.ಶ್ರೀಮತಿ ಆರ್ ಹೆಗ್ಡೆ ಮತ್ತು ಚೇರ್ಕಾಡಿ ದೊಡ್ಮನೆ ರವಿರಾಜ ಹೆಗ್ಡೆ ದಂಪತಿಗಳ ಪುತ್ರಿ.

ಶ್ರೀವಿನಾಯಕ ಯುವಕ ಮಂಡಲ ನೆಂಪು ರಜತ ಮಹೋತ್ಸವ ಸಂಭ್ರಮ,ನೆಂಪು ಉತ್ಸವ

ಕುಂದಾಪುರ:ಶ್ರೀವಿನಾಯಕ ಯುವಕ ಸಂಘ ನೆಂಪು ಪ್ರಸ್ತುತ್ತಿಯಲ್ಲಿ ರಜತ ಮಹೋತ್ಸವದ ಪ್ರಯುಕ್ತ ನೆಂಪು ಉತ್ಸವ ಕಾರ್ಯಕ್ರಮ ನೆಂಪು ಕರ್ನಾಟಕ ಪಬ್ಲಿಕ್ ಸ್ಕೂಲ್ ವಠಾರದಲ್ಲಿ ಶನಿವಾರ ಅದ್ದೂರಿಯಾಗಿ ನಡೆಯಿತು.ಶ್ರೀವಿನಾಯಕ ಯುವಕ ಮಂಡಲ ನೆಂಪು ರಜತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ನೆಂಪು ವಿನಾಯಕನಿಗೆ ಮಹಾ ರಂಗಪೂಜೆ,ತೆಂಕು-ಬಡಗು ಸೊರ್ಧಾತ್ಮಕ ಗಾನ ವೈಭವ,ನೆಂಪು ಯಕ್ಷ ಕಂಪು ಕಾರ್ಯಕ್ರಮ,ಸಹಾಯಹಸ್ತ,ರಜತ ಪುರಸ್ಕಾರ,ಸಾಧಕರಿಗೆ ಸನ್ಮಾನ,ಸಾಂಸ್ಕ್ರತಿಕ ಉತ್ಸವ,ರಜತ ಪುರಸ್ಕಾರ ಕಾರ್ಯಕ್ರಮ,ಹುಟ್ಟೂರು ಸನ್ಮಾನ,ಯಕ್ಷಗಾನ ನೃತ್ಯ,ಪ್ರಸಿದ್ದ ಸಿನಿ ಗಾಯಕರಿಂದ ಸಂಗೀತೋತ್ಸವ ಕಾರ್ಯಕ್ರಮ ಹಾಗೂ ಸ್ಥಳೀಯ ಪ್ರತಿಭೆಗಳಿಂದ ನೃತ್ಯೋತ್ಸವ,ಹೆಂಗ್ಸ್ರ್ ಪಂಚೇತಿ ಕಾರ್ಯಕ್ರಮ ಜರುಗಿತು. ಶಿವಮೊಗ್ಗ […]

ಸಂಪರ್ಕ ರಸ್ತೆ,ಚರಂಡಿ ದುರಸ್ತಿಗೊಳಿಸುವಂತೆ ಗಂಗೊಳ್ಳಿಯಲ್ಲಿ ಮೌನ ಪ್ರತಿಭಟನೆ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಪಂಜುರ್ಲಿ ದೇವಸ್ಥಾನದ ಬಳಿ ಹಾದು ಹೋಗಿರುವ ತೆರೆದ ಬೃಹತ್ ಚರಂಡಿಯನ್ನು ದುರಸ್ಥಿಗೊಳಿಸುವಂತೆ ಹಾಗೂ ಪಂಜುರ್ಲಿ ದೇವಸ್ಥಾನಕ್ಕೆ ದಾರಿ ಕಲ್ಪಿಸುವಂತೆ ಆಗ್ರಹಿಸಿ ಗಂಗೊಳ್ಳಿ ಕಳುವಿನಬಾಗಿಲು ಚರಂಡಿ ಬಳಿ ಸ್ಥಳೀಯರು ಮತ್ತು ಮಕ್ಕಳು ಪೋಸ್ಟರ್ ಹಿಡಿದು ಬೃಹತ್ ಪ್ರತಿಭಟನೆಯನ್ನು ಭಾನುವಾರ ನಡೆಸಿದರು.ಗಂಗೊಳ್ಳಿ ಗ್ರಾಮದ ದೊಡ್ಡಹಿತ್ಲು ಪಂಜುರ್ಲಿ ದೇವಸ್ಥಾನದ ಬಳಿ ಹಾದುಹೋಗಿರುವ ತೆರೆದ ಚರಂಡಿ ಕಲುಷಿತ ಕಪ್ಪು ನೀರಿನೊಂದಿಗೆ ಹರಿಯುತ್ತಿದೆ.ತೋಡಿನಲ್ಲಿ ಹರಿಯುವ ತ್ಯಾಜ್ಯ ದುರ್ನಾತ ಬೀರುತ್ತಿದೆ.ಸಾಂಕ್ರಮಿಕ ರೋಗ ಹರಡುವ ಭೀತಿ ಇದೆ.ಸೊಳ್ಳೆ ಕಡಿತದಿಂದ ಮಕ್ಕಳು ಸಂಕಟ ಪಡುತ್ತಿದ್ದಾರೆ.ಚರ್ಮ ರೋಗ […]

You cannot copy content of this page