ಶ್ರೀವಿನಾಯಕ ಯುವಕ ಮಂಡಲ ನೆಂಪು ರಜತ ಮಹೋತ್ಸವ ಸಂಭ್ರಮ,ನೆಂಪು ಉತ್ಸವ
ಕುಂದಾಪುರ:ಶ್ರೀವಿನಾಯಕ ಯುವಕ ಸಂಘ ನೆಂಪು ಪ್ರಸ್ತುತ್ತಿಯಲ್ಲಿ ರಜತ ಮಹೋತ್ಸವದ ಪ್ರಯುಕ್ತ ನೆಂಪು ಉತ್ಸವ ಕಾರ್ಯಕ್ರಮ ನೆಂಪು ಕರ್ನಾಟಕ ಪಬ್ಲಿಕ್ ಸ್ಕೂಲ್ ವಠಾರದಲ್ಲಿ ಶನಿವಾರ ಅದ್ದೂರಿಯಾಗಿ ನಡೆಯಿತು.ಶ್ರೀವಿನಾಯಕ ಯುವಕ ಮಂಡಲ ನೆಂಪು ರಜತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ನೆಂಪು ವಿನಾಯಕನಿಗೆ ಮಹಾ ರಂಗಪೂಜೆ,ತೆಂಕು-ಬಡಗು ಸೊರ್ಧಾತ್ಮಕ ಗಾನ ವೈಭವ,ನೆಂಪು ಯಕ್ಷ ಕಂಪು ಕಾರ್ಯಕ್ರಮ,ಸಹಾಯಹಸ್ತ,ರಜತ ಪುರಸ್ಕಾರ,ಸಾಧಕರಿಗೆ ಸನ್ಮಾನ,ಸಾಂಸ್ಕ್ರತಿಕ ಉತ್ಸವ,ರಜತ ಪುರಸ್ಕಾರ ಕಾರ್ಯಕ್ರಮ,ಹುಟ್ಟೂರು ಸನ್ಮಾನ,ಯಕ್ಷಗಾನ ನೃತ್ಯ,ಪ್ರಸಿದ್ದ ಸಿನಿ ಗಾಯಕರಿಂದ ಸಂಗೀತೋತ್ಸವ ಕಾರ್ಯಕ್ರಮ ಹಾಗೂ ಸ್ಥಳೀಯ ಪ್ರತಿಭೆಗಳಿಂದ ನೃತ್ಯೋತ್ಸವ,ಹೆಂಗ್ಸ್ರ್ ಪಂಚೇತಿ ಕಾರ್ಯಕ್ರಮ ಜರುಗಿತು. ಶಿವಮೊಗ್ಗ […]





























































































































































































































































































































































































































































































































































































































































































































































































































































































































































































































































































































































































































































































































































































































































































