ಶ್ರೀ ಉಮಾಮಹೇಶ್ವರ ದೇವರ ರಥೋತ್ಸವ ಸಂಪನ್ನ
ಕುಂದಾಪುರ:ಬೈಂದೂರು ತಾಲೂಕಿನ ಉಪ್ಪುಂದ ಶೆಟ್ರಮನೆ ಮೂಲಸ್ಥಾನವಾದ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ದಿನದಂದು ರಥೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅದ್ದೂರಿಯಾಗಿ ಬುಧವಾರ ನಡೆಯಿತು.ದೇವಸ್ಥಾನದ ಪ್ರಾಂಗಣದಿಂದ ಮೂಲಸ್ಥಾನದ ಅಶ್ವತ್ಥಕಟ್ಟೆಯವರೆಗೆ ನಿರ್ಮಿಸಿದ ರಥಬೀದಿಯಲ್ಲಿ ನೂತನ ರಥಯಾತ್ರೆ ಜರುಗಿತು.ಸಾವಿರು ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಶ್ರೀ ದೇವರ ರಥೋತ್ಸವವನ್ನು ಕಣ್ತುಂಬಿ ಕೊಂಡರು.ತೀರ್ಥ ಪ್ರಸಾದವನ್ನು ಸ್ವೀಕರಿಸಿದರು.ಅಖಿಲ ಭಾರತ ವ್ಯವಸ್ಥ ಪ್ರಮುಖ ರಾಷ್ಟ್ರೀಯ ಸ್ವಯಂಸೇವಕ ಸಂಘ ನಾಗಪುರ ಮಂಗೇಶ ಬೆಂಡೆ ಅವರು ನೂತನ ರಥಕ್ಕೆ ಚಾಲನೆ ನೀಡಿದರು.ರಥೋತ್ಸವ ಕಾರ್ಯಕ್ರಮದ ಅಂಗವಾಗಿ ಪಂಚಕುಂಡಗಳಲ್ಲಿ ಅನಿವಾಸಹೋಮ, ನೂತನ […]



























































































































































































































































































































































































































































































































































































































































































































































































































































































































































































































































































































































































































































































































































































































































































