ಆಲೂರು:ಸಾವಿನಲ್ಲೂ ಸಾರ್ಥಕತೆ ಮೆರೆದ ರತ್ನಾಕರ ಜೊಯಿಸ್

ಕುಂದಾಪುರ:ತಾಲೂಕಿನ ಆಲೂರು ಗ್ರಾಮದ ನಿವಾಸಿ ರತ್ನಾಕರ ಜೊಯಿಸ್ (48) ಅವರು ತಮ್ಮ ಅಂಗಾಂಗಗಳನ್ನು ದಾನ ಮಾಡುವುದರ ಮುಖೇನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.ಜನವರಿ.21 ರಂದು ಕಾರಿನಲ್ಲಿ ಸಾಗುತ್ತಿದ್ದ ರತ್ನಾಕರ ಜೊಯಿಸ್ ಅವರ ಕಾರಿಗೆ ವಿರುದ್ಧ ದಿಕ್ಕಿನಲ್ಲಿ ಬಂದಿದ್ದ ಲಾರಿ ಅರಾಟೆ ಸೇತುವೆ ಡಿವೈಡರ್ ಬಳಿ ಡಿಕ್ಕಿ ಹೊಡೆದಿದೆ.ಅಪಘಾತದಲ್ಲಿ ಗಂಭೀರ ಸ್ವರೂಪದ ಗಾಯದೊಂದಿಗೆ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದರು.ಆರೋಗ್ಯದಲ್ಲಿ ಧಿಡೀರ್ ಏರುಪೇರು ಉಂಟಾಗಿದ್ದರಿಂದ ಗುರವಾರ ದಂದು ಚಿಕಿತ್ಸೆ ಫಲಕಾರಿ ಆಗದೆ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಕುಟುಂಬಸ್ಥರ ನಿರ್ಣಯದಂತೆ ರತ್ನಾಕರ […]

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ, ಉಪನ್ಯಾಸಕರಿಗೆ “ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಂ” ಕಾರ್ಯಕ್ರಮ

ಕುಂದಾಪುರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಎಲ್ಲಾ ಉಪನ್ಯಾಸಕರಿಗೆ “ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಂ” ಎಂಬ ಕಾರ್ಯಕ್ರಮ ನಡೆಸಲಾಯಿತು .ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಯಾಗಿ ಪ್ರೊಫೆಸರ್ ಸ್ಟೀವನ್ ರಾಬರ್ಟ್ ಟೆಲ್ಲಿಸ್,ಮಾಧವ ವಾದಿರಾಜ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ಬಂಟಕಲ್ಲು ಉಡುಪಿ.ಇವರು ಎಲ್ಲಾ ಉಪನ್ಯಾಸಕರಿಗೆ “ತರಬೇತಿದಾರರಿಗೆ ತರಬೇತಿ” ಎನ್ನುವ ವಿಷಯದ ಕುರಿತು ಅನೇಕ ಮಾಹಿತಿಗಳಾದ ತರಗತಿ ನಿರ್ವಹಣೆ, ವಿದ್ಯಾರ್ಥಿಗಳೊಂದಿಗೆ ಸಂವಹನ, ಪ್ರಚಲಿತ ವಿಷಯ, ಅನೇಕ ಚಟುವಟಿಕೆಗಳನ್ನು ನಡೆಸಿ ಸೂಕ್ತ ಮಾಹಿತಿ ನೀಡಿದರು.ಕಾಲೇಜಿನ ಸಂಸ್ಥಾಪಕರಾದ ಸುಬ್ರಮಣ್ಯ,ಹಾಗೂ ಕಾಲೇಜಿನ ನಿರ್ದೇಶ […]

ಶ್ರೀ ಉಮಾಮಹೇಶ್ವರ ದೇವರ ರಥೋತ್ಸವ ಸಂಪನ್ನ

ಕುಂದಾಪುರ:ಬೈಂದೂರು ತಾಲೂಕಿನ ಉಪ್ಪುಂದ ಶೆಟ್ರಮನೆ ಮೂಲಸ್ಥಾನವಾದ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ದಿನದಂದು ರಥೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅದ್ದೂರಿಯಾಗಿ ಬುಧವಾರ ನಡೆಯಿತು.ದೇವಸ್ಥಾನದ ಪ್ರಾಂಗಣದಿಂದ ಮೂಲಸ್ಥಾನದ ಅಶ್ವತ್ಥಕಟ್ಟೆಯವರೆಗೆ ನಿರ್ಮಿಸಿದ ರಥಬೀದಿಯಲ್ಲಿ ನೂತನ ರಥಯಾತ್ರೆ ಜರುಗಿತು.ಸಾವಿರು ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಶ್ರೀ ದೇವರ ರಥೋತ್ಸವವನ್ನು ಕಣ್ತುಂಬಿ ಕೊಂಡರು.ತೀರ್ಥ ಪ್ರಸಾದವನ್ನು ಸ್ವೀಕರಿಸಿದರು.ಅಖಿಲ ಭಾರತ ವ್ಯವಸ್ಥ ಪ್ರಮುಖ ರಾಷ್ಟ್ರೀಯ ಸ್ವಯಂಸೇವಕ ಸಂಘ ನಾಗಪುರ ಮಂಗೇಶ ಬೆಂಡೆ ಅವರು ನೂತನ ರಥಕ್ಕೆ ಚಾಲನೆ ನೀಡಿದರು.ರಥೋತ್ಸವ ಕಾರ್ಯಕ್ರಮದ ಅಂಗವಾಗಿ ಪಂಚಕುಂಡಗಳಲ್ಲಿ ಅನಿವಾಸಹೋಮ, ನೂತನ […]

You cannot copy content of this page