ಪುತ್ತಿಲ ಪರಿವಾರ ಬಿಜೆಪಿ ಸೇರ್ಪಡೆ ಸಾಧ್ಯತೆ

ಮಂಗಳೂರು:ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಪುತ್ತೂರಿನಲ್ಲಿ ಕಗ್ಗಂಟಾಗಿ ಪರಿಣಮಿಸಿದ ಪುತ್ತಿಲ ಪರಿವಾರ ಬಿಜೆಪಿ ಸೇರ್ಪಡೆ ವಿಚಾರ ಬಹುತೇಕ ಸುಖ್ಯಾಂತಗೊಳ್ಳುವತ್ತ ಸಾಗಿದೆ. ರಾಜ್ಯ ಹೈಕಮಾಂಡ್ ಅರುಣ್ ಪುತ್ತಿಲರಿಗೆ ಗೌರವಯುತ ಹುದ್ದೆ ನೀಡಲು ನಿರ್ಧರಿಸಿದೆ ಹಾಗೂ ಈ ಕುರಿತ ಮಾಹಿತಿಯನ್ನು ಅರುಣ್ ಪುತ್ತಿಲರವರಿಗೆ ರವಾನಿಸಿದೆ‌ ಎಂದು ತಿಳಿದು ಬಂದಿದೆ.ಪುತ್ತಿಲ ಪರಿವಾರ ಬಿಜೆಪಿ ಸೇರ್ಪಡೆ ಪುತ್ತೂರು ನಲ್ಲಿ ಮತ್ತೆ ಬಿಜೆಪಿ ಪಕ್ಷ ಸೆಟೆದು ನಿಲ್ಲದೆ.ರಾಜ್ಯ ಬಿಜೆಪಿ ವರಿಷ್ಠರಾದ ಬಿ.ಎಸ್ ಯಡಿಯೂರಪ್ಪ,ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ,ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಕೆವಿ ಮತ್ತು […]

ಕರ್ನಾಟಕ ಬ್ಯಾಂಕ್ ಅಡ್ಯನಡ್ಕ ಶಾಖೆಯಲ್ಲಿ ಕಳ್ಳತನ,ಕೋಟ್ಯಂತರ ಮೌಲ್ಯದ ಚಿನ್ನಾಭರಣ ಕಳವು

ಮಂಗಳೂರು:ಸಮೀಪದ ಅಡ್ಯನಡ್ಕದಲ್ಲಿ‌ ನಡೆದಿದೆ.ಸುಮಾರು 2 ರಿಂದ 3 ಕೋಟಿ ರೂ. ನಗದು ಮತ್ತು ಬಂಗಾರ ಕಳ್ಳರ ಪಾಲಾಗಿದೆ.ಬುಧವಾರ ರಾತ್ರಿ 2.30 ರಿಂದ ಬೆಳಗ್ಗಿನ ಜಾವ 4 ಗಂಟೆಯಸುಮಾರಿಗೆ ನಡೆದಿರುವ ಶಂಕೆ ವ್ಯಕ್ತವಾಗಿದೆ.ಕರ್ನಾಟಕ ಬ್ಯಾಂಕ್ ಅಡ್ಯನಡ್ಕ ಶಾಖೆಯಲ್ಲಿ ಕಳ್ಳತನ ನಡೆದಿದ್ದು,ಕಿಟಕಿಗಳನ್ನು ಮುರಿದು ಕಳ್ಳರು ಒಳನುಗ್ಗಿದ್ದಾರೆನ್ನಲಾಗಿದೆ.ಸುಮಾರು 20 ವರುಷ ಹಳೆಯ ಕಟ್ಟಡದಲ್ಲಿ ಈ ಬ್ಯಾಂಕ್ ಇದ್ದು, ಬ್ಯಾಂಕ್ ನ ಸುತ್ತಲೂ ಕಾಡು-ಪೊದೆಗಳೆ ಆವರಿಸಿಕೊಂಡಿದೆ.ಯಾವುದೇ ಮುಂಜಾಗ್ರತೆ ಇಲ್ಲದ ಕಟ್ಟಡದಲ್ಲಿ ಬ್ಯಾಂಕ್‌ ಕಾರ್ಯ ನಿರ್ವಹಿಸುತ್ತಿದ್ದು, ಅಜಾಗರೂಕತೆಯೇ ಕಳ್ಳತನಕ್ಕೆ ಕಾರಣವಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ […]

ಪತಿ ಮನೆಯಲ್ಲಿ ನೇಣು ಬಿಗಿದು ಕೊಂಡು ನವ ವಿವಾಹಿತೆ ಆತ್ಮಹತ್ಯೆ

ಮಂಗಳೂರು:ನವವಿವಾಹಿತೆ ನೇಣು ಬಿಗಿದು ಪತಿ ಮನೆಯಲ್ಲಿ ಆತ್ಯಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಕುರಿಯ ಗಡಾಜೆ ಎಂಬಲ್ಲಿ ಫೆ.6 ರಂದು ನಡೆದಿದೆ.ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮ್ಮಣ್ಣ ಗೌಡ ಮತ್ತು ಪುಪ್ಪ ದಂಪತಿ ಪುತ್ರಿ ಶೋಭಾ ಎಂಬಾಕೆ ನೇಣಿಗೆ ಶರಣಾದವರು.ಶೋಭಾ ಅವರನ್ನು ಕಳೆದ ಒಂದೂವರೆ ತಿಂಗಳ ಹಿಂದೆ ಪುತ್ತೂರು ಕುರಿಯ ಗಡಾಜೆ ರೋಹಿತ್ ರವರಿಗೆ ಮದುವೆ ಮಾಡಿ ಕೊಡಲಾಗಿತ್ತು. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ನವ ವಿವಾಹಿತೆ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟವಾದ ಕಾರಣ […]

You cannot copy content of this page