ನರಸಿಂಹ ದೇವಾಡಿಗರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ

ಕುಂದಾಪುರ:ಸಮಾಜ ಸೇವಾ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ ಲಯನ್ ಜೋನ್ ಚೇರ್ ಪರ್ಸನ್ ನರಸಿಂಹ ದೇವಾಡಿಗ ಅವರು ಅಂತಾರಾಷ್ಟ್ರೀಯ ಅತ್ಯುತ್ತಮ ವಲಯ ಅಧ್ಯಕ್ಷ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪರೀಕ್ಷಾ ಪೂರ್ವ ತಯಾರಿ ತರಬೇತಿ ಶಿಬಿರ

ಕುಂದಾಪುರ:ಲಯನ್ಸ್ ಕ್ಲಬ್ ನಾವುಂದ,ಜೆ.ಸಿ ಉಪ್ಪುಂದ ಮತ್ತು ಲಯನ್ಸ್ ಕ್ಲಬ್ ಉಪ್ಪುಂದ-ಬೈಂದೂರು ಹಾಗೂ ಸಮೃದ್ಧ ಬೈಂದೂರು,ಎಸ್‍ಡಿಎಂಸಿ ವಲಯ ಬೈಂದೂರು ಅವರ ಸಹಭಾಗಿತ್ವದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಪರೀಕ್ಷಾ ಪೂರ್ವ ತಯಾರಿ ಕಾರ್ಯಕ್ರಮ ನಾವುಂದ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ನಡೆಯಿತು.ಲಯನ್ಸ್ ಕ್ಲಬ್ ನಾವುಂದ ಅಧ್ಯಕ್ಷ ಪ್ರದೀಪ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು,ಜೆ.ಸಿ ಉಪ್ಪುಂದ ಅಧ್ಯಕ್ಷ ಮಂಜುನಾಥ ದೇವಾಡಿಗ,ಲಯನ್ಸ್ ಕ್ಲಬ್ ಉಪ್ಪ್ಪಂದ-ಬೈಂದೂರು ಅಧ್ಯಕ್ಷ ಗಿರೀಶ್ ಶ್ಯಾನಭೋಗ,ಎಸ್‍ಡಿಎಂಸಿ ಬೈಂದೂರು ವಲಯಾಧ್ಯಕ್ಷ ಹರೀಶ್ಚಂದ್ರ ಆಚಾರ್ಯ,ನಾವುಂದ ಕ್ಲಬ್ಬ್ ಕಾರ್ಯದರ್ಶಿ ಅಶೋಕ ಆಚಾರ್ಯ,ನಾವುಂದ ಕಾಲೇಜಿನ ಪ್ರಿನ್ಸಿಪಾಲ್ ಶಶಿಕಲಾ,ಜೆ.ಸಿ ಮಹಿಳಾ […]

ಸೀಮೆಎಣ್ಣೆ ಮೇಲಿನ ಸಬ್ಸಿಡಿ ಹೆಚ್ಚಿಸುವಂತೆ ಆಗ್ರಹ

ಕುಂದಾಪುರ:ಸಬ್ಸಿಡಿ ರೂಪದಲ್ಲಿ ನೀಡುತ್ತಿರುವ ವೈಟ್ ಸೀಮೆಎಣ್ಣೆ ದುಬಾರಿಯಾಗಿದ್ದು ಮೀನುಗಾರರಿಗೆ ಹೊರೆಯಾಗಿ ಪರಿಣಮಿಸಿದೆ.ಮೀನುಗಾರರ ಮೇಲಿನ ಹಿತಾಶಕ್ತಿಯಿಂದ ಸೀಮೆಎಣ್ಣೆ ಮೇಲಿನ ಸಬ್ಸಿಡಿಯನ್ನು ಹೆಚ್ಚಿಸಲು ಕೇಂದ್ರ ಸರಕಾರ ಕ್ರಮ ಕೈಗೊಳ್ಳಬೇಕ್ಕುನ್ನುವುದು ಕರಾವಳಿ ಭಾಗದ ಮೀನುಗಾರರ ಆಗ್ರಹ.ಯಾವುದೆ ರೀತಿ ಸೂಚನೆಯನ್ನು ನೀಡದ ಕೇಂದ್ರ ಸರಕಾರ ಬ್ಲೂ ಸೀಮೆಎಣ್ಣೆ ಮೇಲಿನ ಸಬ್ಸಿಡಿಯನ್ನು ಇತ್ತೀಚೆಗೆ ತೆಗೆದು ಹಾಕಿದೆ.ಅತ್ಯಂತ ದಹನ ಶೀಲತೆಯನ್ನು ಹೊಂದಿರುವ ಬ್ಲೂ ಸೀಮೆಎಣ್ಣೆ ಮೇಲಿನ ಸಬ್ಸಿಡಿಯನ್ನು ಕೇಂದ್ರ ಸರಕಾರ ಸಂಪೂರ್ಣವಾಗಿ ತೆಗೆದು ಹಾಕಿರುವುದರಿಂದ ಬ್ಲೂ ಸೀಮೆಎಣ್ಣೆಯನ್ನು ಮಾರುಕಟ್ಟೆ ದರದಲ್ಲೆ ಖರೀದಿಸಬೇಕು.ಸಬ್ಸಿಡಿ ರೂಪದಲ್ಲಿ ವಿತರಿಸುತ್ತಿರುವ ವೈಟ್ […]

You cannot copy content of this page