ಸುವರ್ಣ ಸಂಭ್ರಮ,ಸೀತಾರಾಮ ಕಲ್ಯಾಣೋತ್ಸವ ಪೂರ್ವಭಾವಿ ಸಭೆ
ಕುಂದಾಪುರ:ಕಂಚುಗೋಡು ಶ್ರೀರಾಮ ದೇವಸ್ಥಾನದ ಸುವರ್ಣ ಸಂಭ್ರಮ ಹಾಗೂ ಸೀತಾರಾಮ ಕಲ್ಯಾಣೋತ್ಸವ ಅಂಗವಾಗಿ ಪೂರ್ವಭಾವಿ ಸಭೆ ದೇವಸ್ಥಾನದ ವಠಾರದಲ್ಲಿ ಮಂಗಳವಾರ ನಡೆಯಿತು.ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದರ ಕುರಿತು ವೇ.ಮೂರ್ತಿ ಚೆನ್ನಕೇಶವ ಗಾಯಿತ್ರಿ ಭಟ್ ಆನಗಳ್ಳಿ ಅವರ ನೇತೃತ್ವದಲ್ಲಿ ಜಾಗದ ಪರಿಶೀಲನೆ ಮಾಡಲಾಯಿತು.ಶ್ರೀರಾಮ ತಾರಕ ಜಪಾ ಹೋಮ ಮಾಡುವುದರ ಕುರಿತು ಹೋಮದ ಕುಂಡವನ್ನು ಅರ್ಚಕರ ಉಪಸ್ಥಿತಿಯಲ್ಲಿ ರಚಿಸಲಾಯಿತು.ಮಹಿಳಾ ಸಮಿತಿ ಯಿಂದ ಸಭೆ ಜರುಗಿತು.ವೇ.ಮೂರ್ತಿ ಚೆನ್ನಕೇಶವ ಗಾಯಿತ್ರಿ ಭಟ್ ಆನಗಳ್ಳಿ ಅವರು ಧಾರ್ಮಿಕ ಸೂಚನೆಗಳನ್ನು ವಿವರಿಸಿ ಮಾತನಾಡಿ,ದೇವರ ಪೂಜೆ ಮಾಡುವುದರಿಂದ ಮನಸ್ಸು […]



























































































































































































































































































































































































































































































































































































































































































































































































































































































































































































































































































































































































































































































































































































































































































