ಕಿರಿಮಂಜೇಶ್ವರ ಹಾಲು ಉತ್ಪಾದಕರ ಸಹಕಾರಿ ಸಂಘದ 50ನೇ ವಾರ್ಷಿಕ ಸಾಮಾನ್ಯ ಸಭೆ
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ ಸಂಘದ ಅಧ್ಯಕ್ಷ ಸುಬ್ಬಣ್ಣ ಶೆಟ್ಟಿ ಅಧ್ಯಕ್ಷತೆಯಲ್ಲಿ ನಾಗೂರು ಒಡೆಯರ ಮಠ ಶ್ರೀ ಗೋಪಾಲಕೃಷ್ಣ ಕಲಾಮಂದಿರದಲ್ಲಿ ಮಂಗಳವಾರ ನಡೆಯಿತು.ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗುಣವಂತ ನಾಯರಿ ಅವರು 2023-24ನೇ ಸಾಲಿನ ವಾರ್ಷಿಕ ವರದಿ ಮಂಡನೆ ಮಾಡಿದರು.ಅಧ್ಯಕ್ಷರು ಸಂಘದ ಸದಸ್ಯರಿಂದ ಅನುಮೋದನೆ ಪಡೆದು ಕೊಂಡು.ಸಂಘದ ಸದಸ್ಯರಿಗೆ 20% ಡಿವಿಡೆಂಡ್ ಮತ್ತು ಸಂಘದ ಹಾಲು ಉತ್ಪಾದಕರಿಗೆ 65% ಬೋನಸ್ ಘೋಷಣೆ ಮಾಡಿದರು. ಹಾಲು ಉತ್ಪಾದನೆಯಲ್ಲಿ ಅತ್ಯುತ್ತಮ […]