ಫೆ.20 ರಿಂದ ಶ್ರೀ ಬಗಳಾಂಬ ತಾಯಿ ದೇವಸ್ಥಾನ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮ
ಕುಂದಾಪುರ:ಶ್ರೀ ಬಗಳಾಂಬ ತಾಯಿ ದೇವಸ್ಥಾನ ಚಿಕ್ಕನ್ಸಾಲ್ ರಸ್ತೆ ಕುಂದಾಪುರ ಇದರ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಗರ್ಭಗುಡಿಯ ದ್ವಾರಕ್ಕೆ ರಜತ ಕವಚ ಸಮರ್ಪಣೆ ಕಾರ್ಯಕ್ರಮ ಫೆ. 20 ರಿಂದ ಆರಂಭಗೊಂಡು ಫೆ.23 ರ ತನಕ ನಡೆಯಲಿದೆ.ಶ್ರೀ ಬಗಳಾಂಬ ತಾಯಿ ಪುನರ್ ಪ್ರತಿಷ್ಠೆ,ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಗರ್ಭಗುಡಿಯ ದ್ವಾರಕ್ಕೆ ರಜತ ಕವಚ ಸಮರ್ಪಣೆ ಕಾರ್ಯಕ್ರಮದ ಅಂಗವಾಗಿ ಫೆಬ್ರವರಿ 20 ರಂದು ಗುರುಸನ್ನಿಧಿಯಲ್ಲಿ ಕಲಾಭಿವೃದ್ಧಿ ಹೋಮ,ಕಲಶಾಭಿಷೇಕ ಸಂಜೆ 5.ಕ್ಕೆ ಶ್ರೀ ಬಗಳಾಂಬ ತಾಯಿಯ ಕಲಾಸಂಕೋಚ ನಡೆಯಲಿದೆ. ಫೆಬ್ರವರಿ 21 […]



























































































































































































































































































































































































































































































































































































































































































































































































































































































































































































































































































































































































































































































































































































































































































