ಮಕ್ಕಳ ವಿಶೇಷ ಗ್ರಾಮಸಭೆ,ಮಕ್ಕಳ ಹಕ್ಕುಗಳ ಸಪ್ತಾಹ

ಕುಂದಾಪುರ:ಏಳೆಯ ವಯಸ್ಸಿನಲ್ಲಿ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುಲು ಮಕ್ಕಳ ಗ್ರಾಮಸಭೆ ಅಂತಹ ವೇದಿಕೆ ವಿದ್ಯಾರ್ಥಿಗಳಿಗೆ ಉತ್ತಮವಾದ ಅವಕಾಶವನ್ನು ಒದಗಿಸಿ ಕೊಡುತ್ತದೆ.ಗ್ರಾಮ ಸಭೆಯಲ್ಲಿ ಮಂಡಿಸಿದಂತಹ ಮಕ್ಕಳ ಬೇಡಿಕೆಗಳನ್ನು ಆದ್ಯತೆ ಮೇರೆಗೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹಕ್ಲಾಡಿ ಪಂಚಾಯಿತಿ ಉಪಾಧ್ಯಕ್ಷ ಹೊಳ್ಮಗೆ ಸುಭಾಶ್ ಶೆಟ್ಟಿ ಹೇಳಿದರು.ಹಕ್ಲಾಡಿ ಗ್ರಾಮ ಪಂಚಾಯತ್ ವತಿಯಿಂದ ಕೆ.ಎಸ್.ಎಸ್ ಸರಕಾರಿ ಪ್ರೌಢಶಾಲೆ ಹಕ್ಲಾಡಿಯಲ್ಲಿ ಸೋಮವಾರ ನಡೆದ 2023-24ನೇ ಸಾಲಿನ ಮಕ್ಕಳ ಗ್ರಾಮಸಭೆ ಮತ್ತು ಮಕ್ಕಳ ಹಕ್ಕುಗಳ ಸಪ್ತಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಹಕ್ಲಾಡಿ ಪಂಚಾಯಿತಿ ಅಧ್ಯಕ್ಷೆ ಪ್ರೇಮಾ ದೇವಾಡಿಗ […]

ಕೇಂದ್ರ ಸಮಿತಿ ಒಕ್ಕೂಟ ಪದಗ್ರಹಣ,ಅನುದಾನಗಳ ವಿತರಣಾ ಕಾರ್ಯಕ್ರಮ

ಕುಂದಾಪುರ:ಕಷ್ಟದಲ್ಲಿರುವ ಜನರನ್ನು ಆರ್ಥಿಕವಾಗಿ ಶೈಕ್ಷಣಿಕವಾಗಿ ಸಾಮಾಜಿಕವಾಗಿ ಮೇಲೆತ್ತುವ ಉದ್ದೇಶದಿಂದ ಆರಂಭಗೊಂಡಿರುವ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಾಜ್ಯದ 31 ಜಿಲ್ಲೆಗಳಲ್ಲಿ ಕಾರ್ಯಚರಿಸುತ್ತಿರುವುದರ ಜತೆಗೆ ಕೇರಳ ರಾಜ್ಯದ ಕಾಸರಗೋಡುನಲ್ಲಿಯೂ ಜನ ಸೇವಾ ಕಾರ್ಯಗಳನ್ನು ಮಾಡುತ್ತಿದೆ ಎಂದು ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಅಪ್ಪಣ್ಣ ಹೆಗ್ಡೆ ಹೇಳಿದರು. ಬೈಂದೂರು ತಾಲೂಕಿನ ನಾಗೂರು ಶ್ರೀಗೋಪಾಲಕೃಷ್ಣ ಸಭಾ ಭವನದಲ್ಲಿ ಶನಿವಾರ ನಡೆದ ಕೇಂದ್ರ ಸಮಿತಿ ಒಕ್ಕೂಟದ ಪದಗ್ರಹಣ ಮತ್ತು ವಿವಿಧ ಅನುದಾನಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸಂಘದ ಸದಸ್ಯರಿಗೆ ಸಹಾಯ ಸಹಕಾರ ಮಾಡುವುದರ […]

ಶಿಕ್ಷಪ್ರಭ ಅಕಾಡೆಮಿ ಕುಂದಾಪುರ

ಸಿಎ ವಿದ್ಯಾರ್ಥಿಗಳಿಗೆ ನೂತನ ಬ್ಯಾಚ್ಆರಂಭ: ಕುಂದಾಪುರ:ಸಿಎ/ಸಿಎಸ್ಪರೀಕ್ಷೆಗಳಿಗೆ ಗುಣಮಟ್ಟದ ಶಿಕ್ಷಣವನ್ನುನೀಡುತ್ತಾ ರಾಷ್ಟ್ರಮಟ್ಟದಲ್ಲಿರ‍್ಯಾಂಕ್ ಗಳನ್ನುಪಡೆದ ಉಡುಪಿ ಜಿಲ್ಲೆಯ ಪ್ರತಿಷ್ಠಿತ ಸಿಎ/ಸಿಎಸ್ತರಬೇತಿ ಸಂಸ್ಥೆ ಶಿಕ್ಷ‌ ಪ್ರಭ ಅಕಾಡಮಿ ಆಫ್ಕಾಮರ್ಸ್ಎಜುಕೇಶನ್(ಸ್ಪೇಸ್)ಸಂಸ್ಥೆಯು ಪದವಿಪೂರ್ಣಗೊಳಿಸಿದ ಮತ್ತುಅಂತಿಮವರ್ಷದ ಪದವಿವ್ಯಾಸಂಗ ಮಾಡುತ್ತಿರುವ ಹಾಗೂ ಸಿಎಫೌಂಡೇಶನ್ವಿದ್ಯಾರ್ಥಿಗಳಿಗಾಗಿ ನೂತನ ಸಿಎಇಂಟರ್ಮೀಡಿಯೇಟ್ಬ್ಯಾಚ್ಆರಂಭಿಸುತ್ತಿದ್ದು ಫೆಬ್ರವರಿ 1ರಂದು ಮಾಹಿತಿ ಕಾರ್ಯಾಗಾರವನ್ನು ಕುಂದೇಶ್ವರದೇವಸ್ಥಾನ ರಸ್ತೆಯ ಸಿರಿ ಬಿಲ್ಡಿಂಗ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಪ್ರಭ ಅಕಾಡೆಮಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸಿಎ ವಿದ್ಯಾರ್ಥಿಗಳ ಹೊಸ ಮಾದರಿ ಪಠ್ಯಕ್ರಮ: ಇನ್ಸ್ಟಿಟ್ಯೂಟ್ಆಫ್ಚಾರ್ಟರ್ಡ್ಅಕೌಂಟೆಂಟ್ಸ್ಆಫ್ಇಂಡಿಯಾ ಸಿಎಇಂಟರ್ಮೀಡಿಯೇಟ್ಪರೀಕ್ಷೆಗೆ ಎಂಟು ವಿಷಯಗಳಲ್ಲಿ ಪರೀಕ್ಷೆನಡೆಸುತ್ತಿತ್ತು ಆದರೆ ಮುಂದಿನ ಮೇ2024ರಿಂದ ನಡೆಯುವ ಸಿಎ ಇಂಟರ್ಮೀಡಿಯೇಟ್ಪರೀಕ್ಷೆಯನ್ನು ಆರು […]

You cannot copy content of this page