ಚಿಣ್ಣರ ಕಲರವ-2024,ನೂತನ ಧ್ವಜಕಟ್ಟೆ ಉದ್ಘಾಟನೆ
ಕುಂದಾಪುರ:ಉತ್ತಮವಾದ ಶಿಕ್ಷಕರ ಪಡೆಯನ್ನು ಹೊಂದಿದ್ದರು ಆಧುನಿಕತೆಯ ಬದಲಾವಣೆಯಿಂದ ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವುದು ಕಷ್ಟಕರವಾದ ಪರಿಸ್ಥಿತಿ ಎನ್ನುವಂತೆ ಭಾಸವಾಗುತ್ತಿದೆ.ಮಕ್ಕಳಿಗೆ ಒಳ್ಳೆ ರೀತಿಯ ಶಿಕ್ಷಣವನ್ನು ನೀಡುವಲ್ಲಿ ಮಹತ್ತರವಾದ ಬದಲಾವಣೆಯನ್ನು ತರಲು ಎಲ್ಲಾ ಸರಕಾರಗಳು ಉತ್ತಮವಾದ ಹೆಜ್ಜೆಯನ್ನು ಇಟ್ಟಿವೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಕಡಿಕೆ-ನಾಡ ಶಾಲೆ ಮತ್ತು ಹಳೆ ವಿದ್ಯಾರ್ಥಿಗಳ ಸಂಘದ ಆಶ್ರಯದಲ್ಲಿ ಶುಕ್ರವಾರ ನಡೆದ 75ನೇ ಗಣರಾಜ್ಯೋತ್ಸವ ಮತ್ತು ಚಿಣ್ಣರ ಕಲರವ-2024 ಕಾರ್ಯಕ್ರಮದಲ್ಲಿ […]



























































































































































































































































































































































































































































































































































































































































































































































































































































































































































































































































































































































































































































































































































































































































































