ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವರ ಷಷ್ಠಿ ಮಹೋತ್ಸವ

ಕುಂದಾಪುರ:ತಾಲೂಕಿನ ಪ್ರಸಿದ್ಧ ಸೇನಾಪುರ ಗ್ರಾಮದ ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಷಷ್ಠಿ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಮಂಗಳವಾರ ವಿಜೃಂಭಣೆಯಿಂದ ನಡೆಯಿತುಷಷ್ಠಿ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಶ್ರೀಸುಬ್ರಹ್ಮಣ್ಯ ದೇವರಿಗೆ ವಿಶೇಷ ಹೂವಿನ ಅಲಂಕಾರ ಪೂಜೆ,ಮಂಗಳಾರತಿ ಸೇವೆ,ಹಣ್ಣುಕಾಯಿ ಸೇವೆ ಹಾಗೂ ಹರಕೆ ಸೇವೆ,ಪ್ರಧಾನಹೋಮ,ನವಕಲಶಾಭಿಷೇಕ,ಕಲಶಾಭಿಷೇಕ,ಹರಿವಾಣ ನೆವೇದ್ಯ ಸೇವೆ,ಮಡೆ ಪ್ರದಕ್ಷಿಣೆ,ಶ್ರೀನಾಗದರ್ಶನ,ಬ್ರಾಹ್ಮಣ ಸಂತರ್ಪಣೆ ಮತ್ತು ಸಾರ್ವಜನಿಕ ಪ್ರಸಾದ ವಿತರಣೆ,ಗಣಪತಿ ಪ್ರಾರ್ಥನೆ ಜರುಗಿತು.ಕುಂದಾಪುರ ಮತ್ತು ಬೈಂದೂರು ತಾಲೂಕಿನ ಜನರು ಸೇರಿದಂತೆ ಘಟ್ಟದ ಮೇಲಿನ ಭಕ್ತರು ಶ್ರೀಕ್ಷೇತ್ರಕ್ಕೆ ಆಗಮಿಸಿ ಸಂತಾನಕಾರಕನಾದ ಶ್ರೀ ಸುಬ್ರಹ್ಮಣ್ಯ […]

ಗುಜ್ಜಾಡಿ:ಶ್ರೀ ಜಟ್ಟಿಗೇಶ್ವರ ಸಮುದಾಯ ಭವನ ಉದ್ಘಾಟನೆ

ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮದ ಬೆಣ್ಣೆಗೆರೆ ಶ್ರೀಜಟ್ಟಿಗೇಶ್ವರ ಮತ್ತು ಭದ್ರಮಹಾಂಕಾಳಿ ಸಪರಿವಾರ ಗರಡಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಿಸಿದರು ಶ್ರೀ ಜಟ್ಟಿಗೇಶ್ವರ ಸಮುದಾಯ ಭವನವದ ಉದ್ಘಾಟನಾ ಕಾರ್ಯಕ್ರಮ ಭಾನುವಾರ ಅದ್ದೂರಿಯಾಗಿ ನಡೆಯಿತು.ಸಭಾಭವನದ ನಿರ್ಮಾಣಕ್ಕೆ ಧನಸಾಹಯ ಮಾಡಿದ ದಾನಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.ಮಕರ ಸಂಕ್ರಮಣದ ಅಂಗವಾಗಿ ಶ್ರೀಜಟ್ಟಿಗೇಶ್ವರ ಮತ್ತು ಭದ್ರಮಹಾಂಕಾಳಿ ಸಪರಿವಾರ ಗರಡಿಯ ವಾರ್ಷಿಕ ಹಾಲು ಹಬ್ಬ ನಡೆಯಿತು.ಅನ್ನದಾನ ಸೇವೆ ಜರುಗಿತು.ಕುಂದಾಪುರ,ಬೈಂದೂರು ತಾಲೂಕು ಸೇರಿದಂತೆ ಇತರ ಜಿಲ್ಲೆಗಳಿಂದ ಭಕ್ತರು ದೈವದ ಮನೆಗೆ ಆಗಮಿಸಿ ಹರಕೆಯನ್ನು ಸಲ್ಲಿಸಿದರು. ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳಿ […]

ಜಗದೀಶ್ ಶೆಟ್ಟಿ ಕುದ್ರಕೋಡುಗೆ ವಿದ್ಯಾ ಪೋಷಕ ರತ್ನ ಪ್ರಶಸಿ ಪ್ರಧಾನ

ಬೈಂದೂರು:ಗ್ರಾಮೀಣ ಪ್ರದೇಶ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ಸೀಗಬೇಕು ಎನ್ನುವ ಉದ್ದೇಶದಿಂದ ನಾವುಂದ ಕೋಯಾನಗರ ಶಾಲೆಯನ್ನು ಕಳೆದ ಎಂಟು ವರ್ಷಗಳ ಹಿಂದೆ ದತ್ತು ಸ್ವೀಕಾರ ಮಾಡಲಾಗಿದೆ.ಮುಂದಿನ ದಿನಗಳಲ್ಲಿಯೂ ಶಾಲೆಯ ಅಭಿವೃದ್ಧಿಗೆ ಸಹಕಾರ ನೀಡಲಾಗುವುದು ಎಂದು ದಾನಿಗಳಾದ ಜಗದೀಶ್ ಶೆಟ್ಟಿ ಕುದ್ರಕೋಡು ಹೇಳಿದರು.ಬೈಂದೂರು ತಾಲೂಕಿನ ನಾವುಂದ ಸರಕಾರಿ ಕಿರಿಯ ಪ್ರಾಥಮಿಕ ಕೋಯಾನಗರ ಶಾಲೆಯಲ್ಲಿ ಶನಿವಾರ ನಡೆದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾ ಪೋಷಕ ರತ್ನ ಪ್ರಶಸ್ತಿಯನ್ನು ಸ್ವೀಕರಿಸಿ ಅವರು ಮಾತನಾಡಿದರು.ಉದ್ಯಮಿ ನಗು ಗ್ರೂಪ್ ಕುಶಲ ಶೆಟ್ಟಿ ಮಾತನಾಡಿ,ಸರಕಾರಿ ಶಾಲೆಗಳಲ್ಲಿ […]

You cannot copy content of this page