ಸರಕಾರಿ ಕಿರಿಯ ಪ್ರಾಥಮಿಕ ಕೋಯಾನಗರ ಶಾಲೆ ನಾವುಂದ,ಸುವರ್ಣ ಮಹೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾವುಂದ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಕೋಯಾನಗರ ಶಾಲೆಯಲ್ಲಿ ಸುವರ್ಣ ಮಹೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ಶನಿವಾರ ನಡೆಯಿತು.ಸುವರ್ಣ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಅಂಗನವಾಡಿ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ಸಿಂಚನ ಕಾರ್ಯಕ್ರಮ ಮತ್ತು ವೈವಿಧ್ಯಮಯ ಮನೋರಂಜನಾ ಕಾರ್ಯಕ್ರಮ ಸೇರಿದಂತೆ ನಾಟಕ ಪ್ರದರ್ಶನ ನಡೆಯಿತು.ಶಾಲೆಗೆ ಕೊಡುಗೆ ನೀಡಿರುವ ದಾನಿಗಳನ್ನು,ಅಡುಗೆ ಸಹಾಯಕರನ್ನು, ಶಿಕ್ಷಕರನ್ನು ಗೌರವಿಸಲಾಯಿತು. ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ‌ ಅವರು ಮಾತನಾಡಿ,ಒಂದು ವಿಶಿಷ್ಟವಾದ ಕಲ್ಪನೆಯೊಂದಿಗೆ ಆರಂಭಗೊಂಡ ನಾವುಂದ ಗ್ರಾಮದ ಕೋಯಾನಗರ […]

ಅಂಬಾ ಪ್ರೀಮಿಯರ್ ಲೀಗ್,ರಾಘು ಟ್ರೋಫಿ ಉದ್ಘಾಟನೆ

ಕುಂದಾಪುರ:ವಿದ್ಯದ ಜತೆಗೆ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ನಮ್ಮ ಜೀವನ ಹಸನಾಗಲಿದೆ ಭವಿಷ್ಯವನ್ನು ಉನ್ನತೀಕರಣಗೊಳಿಸುವಲ್ಲಿ ಕ್ರೀಡೆ ಒಳ್ಳೆ ರೀತಿಯಾದ ಮಾರ್ಗದರ್ಶಿ ಸೂತ್ರವನ್ನು ಒದಗಿಸಿಕೊಡುತ್ತೆ ಎಂದು ಉದ್ಯಮಿ ಚಿತ್ತರಂಜನ್ ಹೆಗ್ಡೆ ಹರ್ಕೂರು ಹೇಳಿದರು.ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆಯಲ್ಲಿ ಶನಿವಾರ ನಡೆದ 28ನೇ ವರ್ಷದ ಅಂಬಾ ಪ್ರೀಯರ್ ಲೀಗ್ ರಾಘು ಟ್ರೋಫಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಹಕ್ಲಾಡಿ ಗ್ರಾ.ಪಂ ಮಾಜಿ ಸದಸ್ಯ ಸತೀಶ್ ಶೆಟ್ಟಿ ಯಳೂರು ಮಾತನಾಡಿ,ಕ್ರಿಕೆಟ್ ಎನ್ನುವುದು ಕೇವಲ ಪಂದ್ಯಾಟಕ್ಕೆ ಮಾತ್ರ ಸೀಮಿತವಾಗಿರಿಸದೆ ಅಂಬಾ ಕ್ರಿಕೆಟರ್ಸ್ ತಂಡ ಸಾಮಾಜಿಕ ಮತ್ತು ಶೈಕ್ಷಣಿಕ […]

ವೀರೇಂದ್ರ ಸೆಹ್ವಾಗ್ ಬೈಂದೂರು ಶಾಸಕರ ಆಹ್ವಾನ

ಕುಂದಾಪುರ:ಖ್ಯಾತ ಕ್ರಿಕೆಟ್ ಆಟಗಾರ ವೀರೇಂದ್ರ ಸೆಹ್ವಾಗ್ ಅವರು ಉಡುಪಿ ಜಿಲ್ಲೆಯ ತ್ರಾಸಿ ಬೀಚ್ ಫೋಟೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡು ಭಾರತೀಯ ಬೀಚ್ ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸುವಂತೆ ಕರೆ ನೀಡಿದ್ದರು.ಇದನ್ನು ಗಮಿಸಿದ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ವಿಶ್ವ ವಿಖ್ಯಾತ ತ್ರಾಸಿ-ಮರವಂತೆ ಬೀಚ್‍ಗೆ ಆಗಮಿಸುವಂತೆ ವೀರೇಂದ್ರ ಸೆಹ್ವಾಗ್ ಅವರಿಗೆ ತಮ್ಮ ಎಕ್ಸ್ ಖಾತೆಯಲ್ಲಿ ವೆಲ್‍ಕಲ್‍ಂ ಸೆಹ್ವಾಗ್ ಎಂದು ಟ್ಯಾಗ್ ಮಾಡುವ ಮೂಲಕ ಆಹ್ವಾನವನ್ನು ನೀಡಿದ್ದಾರೆ.ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಲಕ್ಷ ದ್ವೀಪಕ್ಕೆ ಭೇಟಿ ನೀಡಿರುವುದನ್ನು […]

You cannot copy content of this page