ಜ.16 ರಂದು ಗುಡ್ಡಮ್ಮಾಡಿ ಷಷ್ಠಿ ಮಹೋತ್ಸವ

ಕುಂದಾಪುರ:ತಾಲೂಕಿನ ಪ್ರಸಿದ್ಧ ಸೇನಾಪುರ ಗ್ರಾಮದ ಶ್ರೀಕ್ಷೇತ್ರ ಗುಡ್ಡಮ್ಮಾಡಿ ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಷಷ್ಠಿ ಮಹೋತ್ಸವ ಕಾರ್ಯಕ್ರಮ ಜ.16 ಮತ್ತು ಜ.17 ರಂದು ನಡೆಯಲಿದೆ.ಜ.14 ರಂದು ಸಂಕ್ರಾತಿ ಪೂಜೆ ನೆರವೇರಲಿದೆ.ಗುಡ್ಡಮ್ಮಾಡಿ ಶ್ರೀಸುಬ್ರಹ್ಮಣ್ಯ ದೇವರ ಷಷ್ಠಿ ಮಹೋತ್ಸವ ಅಂಗವಾಗಿ ಜ.16 ರಂದು ಮಂಗಳವಾರ ಬೆಳಿಗ್ಗೆ ಗಣಪತಿ ಪ್ರಾರ್ಥನೆ,ನವಕಲಶಾಭಿಷೇಕ,10.30 ರಿಂದ ಮಡೆ ಪ್ರದಕ್ಷಿಣೆ,ಶ್ರೀನಾಗ ದರ್ಶನ,ಬ್ರಾಹ್ಮಣ ಸಂತರ್ಪಣೆ ಸಂಜೆ 4ಕ್ಕೆ ಸಾರ್ವಜನಿಕ ಅನ್ನಸಂತರ್ಪಣೆ ಸೇವೆ ಜರುಗಲಿದೆ.ಜ.17 ರಂದು ಬುಧವಾರ ಬೆಳಿಗ್ಗೆ 6 ಗಂಟೆಗೆ ಹಾಲಿಟ್ಟು ಸೇವೆ.9.30ಕ್ಕೆ ನಾಗಮಂಡಲೋತ್ಸವ,ಬೆಳಿಗ್ಗೆ 11 ರಿಂದ ತುಲಾಭಾರ […]

ಕನಕ ಜಗದೀಶ್ ಶೆಟ್ಟಿಗೆ ವಿದ್ಯಾ ಪೋಷಕ ರತ್ನ ಪ್ರಶಸ್ತಿ

ಕುಂದಾಪುರ:ಬೈಂದೂರು ತಾಲೂಕಿನ ನಾವುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಕಿರಿಯ ಪ್ರಾಥಮಿಕ ಕೋಯಾನಗರ ಶಾಲೆಯನ್ನು ಕಳೆದ ಎಂಟು ವರ್ಷಗಳಿಂದ ದತ್ತು ತೆಗೆದು ಕೊಂಡು ಬಡ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹವನ್ನು ನೀಡುತ್ತಿರುವ ಕನಕ ಗ್ರೂಪ್ ಜಗದೀಶ್ ಶೆಟ್ಟಿ ಕುದ್ರುಕೋಡು ಅವರನ್ನು ಜ.13 ರಂದು ಶಾಲೆಯಲ್ಲಿ ನಡೆಯಲಿರುವ ಸುವರ್ಣ ಮಹೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಮತ್ತು ಶಾಲಾ ಮಕ್ಕಳ ಪೋಷಕ ವೃಂದದವರ ವತಿಯಿಂದ ವಿದ್ಯಾ ಪೋಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಿದ್ದಾರೆ. ಸರಕಾರಿ ಶಾಲೆಯನ್ನು ದತ್ತು ಸ್ವೀಕಾರ ಮಾಡಿದ ಉದ್ಯಮಿ:ನಾವುಂದ 5.ಸೆಂಟ್ಸ್ […]

ಜ.14 ರಂದು ನಾವುಂದ ಕೋಯಾನಗರ ಶಾಲೆ ಸುವರ್ಣ ಮಹೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ಸರಕಾರಿ ಕಿರಿಯ ಪ್ರಾಥಮಿಕ ಕೋಯಾನಗರ ನಾವುಂದ ಶಾಲೆಯ ಸುವರ್ಣ ಮಹೋತ್ಸವ ಉದ್ಘಾಟನಾ ಕಾರ್ಯಕ್ರಮ ಜ.13 ರಂದು ಶನಿವಾರ ನಡೆಯಲಿದೆ.ಸುವರ್ಣ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಜ.13 ರಂದು ಬೆಳಿಗ್ಗೆ ಸಭಾ ಕಾರ್ಯಕ್ರಮ ಮತ್ತು ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದೆ.ಸಂಜೆ 7.30 ಕ್ಕೆ ಸಭಾ ಕಾರ್ಯಕ್ರಮ ಹಾಗೂ ವಿದ್ಯಾ ಪೆÇೀಷಕ ಪ್ರಶಸ್ತಿ ಪ್ರಧಾನ ಸಮಾರಭ ಜರುಗಲಿದೆ.ಸಂಜೆ 5.30 ಕ್ಕೆ ಅಂಗನವಾಡಿ ವಿದ್ಯಾರ್ಥಿಗಳಿಂದ ನೃತ್ಯ ವೈಭವ,ಸಂಜೆ 6 ಕ್ಕೆ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ಸಿಂಚನಾ ಕಾರ್ಯಕ್ರಮ ನಡೆಯಲಿದೆ.8.30 ಕ್ಕೆ ವಿದ್ಯಾರ್ಥಿಗಳಿಂದ […]

You cannot copy content of this page