ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರ ಸಂಘ ನವೀಕೃತ ಶಾಖೆ ಉದ್ಘಾಟನೆ
ಕುಂದಾಪುರ:ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರ ಸಂಘ ಗಂಗೊಳ್ಳಿ ಅದರ ಕುಂದಾಪುರ ಶಾಖೆಯ ನವೀಕೃತ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ವಿದ್ಯಾರಂಗ ಮಿತ್ರ ಮಂಡಳಿ ಖಾರ್ವಿಕೇರಿ ಕುಂದಾಪುರದಲ್ಲಿ ನಡೆಯಿತು.ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು ಉದ್ಘಾಟಿಸಿ ಶುಭಹಾರೈಸಿದರು. ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರ ಸಂಘ ಅಧ್ಯಕ್ಷ ಸದಾಶಿವ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು,ಶ್ರೀಮಹಾಕಾಳಿ ದೇವಸ್ಥಾನ ಕುಂದಾಪುರ ಅಧ್ಯಕ್ಷ ಜಯಾನಂದ ಖಾರ್ವಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ,ಸಹಕಾರ ಸಂಘಗಳ ಸಹಾಯಕ ನಿಬಂಧಕರು ಕುಂದಾಪುರ ಅರುಣಕುಮಾರ್ ಎಸ್.ವಿ,ಕರಾವಳಿ ಸಾಂಪ್ರದಾಯಿಕ ನಾಡದೋಣಿ ಅಧ್ಯಕ್ಷ […]





























































































































































































































































































































































































































































































































































































































































































































































































































































































































































































































































































































































































































































































































































































































































































