ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರ ಸಂಘ ನವೀಕೃತ ಶಾಖೆ ಉದ್ಘಾಟನೆ

ಕುಂದಾಪುರ:ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರ ಸಂಘ ಗಂಗೊಳ್ಳಿ ಅದರ ಕುಂದಾಪುರ ಶಾಖೆಯ ನವೀಕೃತ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ವಿದ್ಯಾರಂಗ ಮಿತ್ರ ಮಂಡಳಿ ಖಾರ್ವಿಕೇರಿ ಕುಂದಾಪುರದಲ್ಲಿ ನಡೆಯಿತು.ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು ಉದ್ಘಾಟಿಸಿ ಶುಭಹಾರೈಸಿದರು. ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರ ಸಂಘ ಅಧ್ಯಕ್ಷ ಸದಾಶಿವ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು,ಶ್ರೀಮಹಾಕಾಳಿ ದೇವಸ್ಥಾನ ಕುಂದಾಪುರ ಅಧ್ಯಕ್ಷ ಜಯಾನಂದ ಖಾರ್ವಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ,ಸಹಕಾರ ಸಂಘಗಳ ಸಹಾಯಕ ನಿಬಂಧಕರು ಕುಂದಾಪುರ ಅರುಣಕುಮಾರ್ ಎಸ್.ವಿ,ಕರಾವಳಿ ಸಾಂಪ್ರದಾಯಿಕ ನಾಡದೋಣಿ ಅಧ್ಯಕ್ಷ […]

ಮಾರಣಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇಗುಲ : ಸಂಭ್ರಮದ ಮಕರ ಸಂಕ್ರಮಣ ಉತ್ಸವ ಸಂಪನ್ನ

ಕುಂದಾಪುರ:ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇಗುಲದ ವರ್ಷಾವ ಮಕರ ಸಂಕ್ರಮಣ ಉತ್ಸವವು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ನಡೆಯಿತು. ದೇಗುಲದ ಆನುವಂಶೀಯ ಆಡಳಿತ ಮೊಕ್ತೇಸರ ಸಿ. ಸದಾಶಿವ ಶೆಟ್ಟಿ ಸಂಕಲ್ಪದಲ್ಲಿ ಪಾಲ್ಗೊಂಡು ಅರ್ಚಕರ ಸಮ್ಮುಖದಲ್ಲಿ ಧಾರ್ಮಿಕ ಕಾರ್ಯಗಳಿಗೆ ಚಾಲನೆ ನೀಡಿದರು.ದೇವರಸನ್ನಿಧಿಯಲ್ಲಿ ವಿಶೇಷ ಪೂಜೆ ಮಹಾ ಮಂಗಳಾರತಿ ನಡೆಯಿತು.ಬುಟ್ಟಿಯಲ್ಲಿ ಸೇವಂತಿಗೆ, ಸಿಂಗಾರ ಹೂ ಸಹಿತ ಹಣ್ಣುಕಾಯಿಯೊಡನೆ ತಲೆಯ ಮೇಲೆ ಹೊತ್ತು ಶ್ರೀ ದೇವರಿಗೆ ಹರಕೆ ರೂಪದಲ್ಲಿ ಸಮರ್ಪಣೆ ಮಾಡುವ ಪದ್ಧತಿ ರೂಢಿಯಲ್ಲಿದ್ದು, ಅದಕ್ಕಾಗಿ ವಿವಿಧ ರಾಜ್ಯ ಜಿಲ್ಲೆ ತಾಲೂಕುಗಳಿಂದ ಆಗಮಿಸಿದ ಭಕ್ತರು […]

ಅರಾಟೆ:ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಕುಂದಾಪುರ:ಬೈಂದೂರು ವಲಯದ ಸರಕಾರಿ ಕಿರಿಯ ಪ್ರಾಥಮಿಕ ಅರಾಟೆ ಶಾಲೆ ವಾರ್ಷಿಕೋತ್ಸವ ಕಾರ್ಯಕ್ರಮ ದೀಕ್ಷಾ ಯೂತ್ ಕ್ಲಬ್ ಮತ್ತು ರಿಂಗ್ ಫ್ರೆಂಡ್ಸ್ ಸಹಭಾಗಿತ್ವದಲ್ಲಿ ಸೋಮವಾರ ನಡೆಯಿತು.ಡಾ.ಉಮೇಶ್ ಪುತ್ರನ್,ಹೊಸಾಡು ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಶೇಖರ ಪೂಜಾರಿ,ಮಂಜುನಾಥ ಅರಾಟೆ,ಎಂ.ಎಂ ಸುವರ್ಣ,ಅನಿಲ್ ಮೆಂಡನ್,ವಿಜಯ್ ಪುತ್ರನ್,ಸುಮಾ,ಮಾಲತಿ ಆಚಾರ್ಯ,ಅರುಣ್ ಆಚಾರ್ಯ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಸ್ಥಳೀಯ ವಿದ್ಯಾರ್ಥಿಗಳಾದ ಆರಾಧ್ಯ.ಆರ್ ಮತ್ತು ಲಕ್ಷ ರಾಜೇಶ್ ಅವರನ್ನು ಸನ್ಮಾನಿಸಲಾಯಿತು.

You cannot copy content of this page