ಪಡುಕೋಣೆ:ಬೃಹತ್ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಕುಂದಾಪುರ:ಬೈಂದೂರು ತಾಲೂಕಿನ ಪಡುಕೋಣೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್.ಜಿ ಫೌಂಡೇಶನ್, ಕುಂದಾಪುರ ಇವರ ವತಿಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ನಿವಾರಣಾ ವಿಭಾಗ) ಉಡುಪಿ ಪ್ರಾಥಮಿಕ ಆರೋಗ್ಯ ಕೇಂದ್ರ, ನಾಡ, ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮಂಗಳೂರು ಹಳೆ ವಿದ್ಯಾರ್ಥಿಗಳ ಸಂಘ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಪಡುಕೋಣೆ, ಶ್ರೀ ಮಹಾವಿಷ್ಣು ಫ್ರೆಂಡ್ಸ್ ಸರ್ಕಲ್, ಪಡುಕೋಣೆ ಫ್ರೆಂಡ್ಸ್ ಪಡುಕೋಣೆ, ವಿಶ್ವ ದೇವಾಡಿಗ ಮಹಾ ಮಂಡಲ ದೇವಾಡಿಗ ಅಕ್ಷಯ ಕಿರಣ […]

ಜೆಸಿಐ ಉಪ್ಪುಂದ ಅಧ್ಯಕ್ಷರಾಗಿ ಮಂಜುನಾಥ ಆರ್ ದೇವಾಡಿಗ ಆಯ್ಕೆ

ಕುಂದಾಪುರ:ಜೆಸಿಐ ಉಪ್ಪುಂದ 2024 ನೇ ಸಾಲಿನ ನೂತನ ಅಧ್ಯಕ್ಷರಾಗಿ ಮಂಜುನಾಥ್ ಆರ್ ದೇವಾಡಿಗ ಆಯ್ಕೆಯಾಗಿದ್ದಾರೆ.ಜಿಲ್ಲಾ ಮಟ್ಟದ ಶಿಕ್ಷಣ ಸಂಪನ್ಮೂಲ ವ್ಯಕ್ತಿಯಾಗಿ,ಶ್ರೀ ಕ್ಷೇತ್ರ ಧರ್ಮಸ್ಥಳ ಶಾಂತಿವನ ಟ್ರಸ್ಟ್ ನ ರಾಜ್ಯ ಮಟ್ಟದ ಯೋಗ ಸಂಪನ್ಮೂಲ ವ್ಯಕ್ತಿಗಳಾಗಿರುವ ಅವರು ನೂರಾರು ಯೋಗ ಶಿಬಿರಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿರುತ್ತಾರೆ.ತಾಲೂಕು ಹಾಗೂ ಜಿಲ್ಲಾ ಮಟ್ಟದ ಕ್ವಿಜ್ ಮಾಸ್ಟರ್ ಆಗಿಯೂ ಕಾರ್ಯ ನಿರ್ವಹಿಸಿರುವ ಮಂಜುನಾಥ ದೇವಾಡಿಗ ಅವರು ಸಂವೇದನಾ ಟ್ರಸ್ಟ್ (ರಿ ) ನಾಯ್ಕನಕಟ್ಟೆ ಅದರ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಶ್ರೀ ಮಹಾಗಣಪತಿ ದೇವಸ್ಥಾನ ಮಟ್ನಕಟ್ಟೆ […]

ಜ.20,21 ರಂದು ಕಂಚುಗೋಡು ಶಾಲೆ ಅಮೃತ ಮಹೋತ್ಸವ

ಕುಂದಾಪುರ:ಅಮೃತ ಮಹೋತ್ಸವ ಕಾರ್ಯಕ್ರಮ ಎನ್ನುವುದು ಕೇವಲ ಸಂಭ್ರಮಕ್ಕೆ ಮಾತ್ರ ಸೀಮಿತವಾಗದೆ ಶಾಲಾಭಿವೃದ್ಧಿಗೆ ಹೆಚ್ಚಿನ ಒತ್ತನ್ನು ನೀಡಲಾಗುತ್ತಿದೆ ಎಂದು ಶಾಲಾ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ವಾಸುದೇವ ಖಾರ್ವಿ ಹೇಳಿದರು.ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಕಂಚುಗೋಡು ಶಾಲೆ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಕಂಚುಗೋಡು ಶಾಲೆಯಲ್ಲಿ ಶನಿವಾರ ನಡೆದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.ಶಾಲಾ ಮಕ್ಕಳಿಗೆ ಅನುಕೂಲವಾಗುವ ದೃಷ್ಟಿಯಿಂದ ಶಾಲಾ ವಾಹನದ ವ್ಯವಸ್ಥೆ ಸಹಿತ ಸ್ಮಾರ್ಟ್ ಕ್ಲಾಸ್ ನಿರ್ಮಾಣ,ಇಂಗ್ಲಿಷ್ ಸ್ಪಿಕಿಂಗ್ ಕ್ಲಾಸ್,ಶುದ್ಧ ಕುಡಿಯುವ ನೀರಿನ ಘಟಕ […]

You cannot copy content of this page