ಕಂಚುಗೋಡು ಶ್ರೀರಾಮ ದೇವಸ್ಥಾನ ಸುವರ್ಣ ಮಹೋತ್ಸವ ಮಹಿಳಾ ಸಮಿತಿ ರಚನೆ
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ಶ್ರೀರಾಮ ದೇವಸ್ಥಾನದ ಸುವರ್ಣ ಮಹೋತ್ಸವ ಮಹಿಳಾ ಸಮಿತಿ ರಚನಾ ಸಭೆ ಶ್ರೀರಾಮ ದೇವಸ್ಥಾನದ ವಠಾರದಲ್ಲಿ ಶುಕ್ರವಾರ ನಡೆಯಿತು.ಶ್ರೀರಾಮ ದೇವಸ್ಥಾನ ಕಂಚುಗೋಡು ಸಂಘಟನಾ ಕಾರ್ಯದರ್ಶಿ ರಾಘು ವಿ.ಕೆ ಮಾತನಾಡಿ,ಶ್ರೀರಾಮ ದೇವಸ್ಥಾನಕ್ಕೆ 50 ವರ್ಷ ತುಂಬುತ್ತಿರುವ ಹೊತ್ತಿನಲ್ಲಿ ನೂತನ ಆಡಳಿತ ಸಮಿತಿ ಮತ್ತು ಮಹಿಳಾ ಸಮಿತಿಯನ್ನು ರಚನೆ ಮಾಡಲಾಗಿದೆ.ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರಾಗಿ ನಾಗೇಶ್ ಖಾರ್ವಿ ಮತ್ತು ಕಾರ್ಯದರ್ಶಿಯಾಗಿ ಕೃಷ್ಣ ಪಟೇಲ್ ಅವರು ಈಗಾಗಲೇ ಆಯ್ಕೆಯಾಗಿದ್ದಾರೆ.ನೂತನವಾಗಿ ರಚನೆ ಗೊಂಡಿರುವ ಸುವರ್ಣ ಮಹೋತ್ಸವ ಮಹಿಳಾ ಸಮಿತಿ […]