ಉಪ್ಪುಂದ:ಶ್ರೀ ಉಮಾಮಹೇಶ್ವರ ದೇವರ ಪುನರ್ ಪ್ರತಿಷ್ಠೆ,ಶ್ರೀ ಮನ್ಮಹಾರಥೋತ್ಸವ ಕಾರ್ಯಕ್ರಮ

ಕುಂದಾಪುರ:ಬೈಂದೂರು ಪರಿಸರದಲ್ಲಿ ಉಪ್ಪುಂದ ಮಾದಯ್ಯ ಶೆಟ್ರಮನೆ ಮೂಲಸ್ಥಾನದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಶಿಲಾಮಯ ಮಂದಿರ ಲೋಕಾರ್ಪಣೆ,ಶ್ರೀ ಉಮಾಮಹೇಶ್ವರ,ಶ್ರೀ ನಂದಿಕೇಶ್ವರ ಹಾಗೂ ಪರಿವಾರ ದೇವತೆಗಳ ಪುನರ್ ಪ್ರತಿಷ್ಠಾಪನೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ರಾಜಗೋಪುರ ಸಮರ್ಪಣೆ ಹಾಗೂ ಶ್ರೀ ಮನ್ಮಹಾರಥೋತ್ಸವ ಕಾರ್ಯಕ್ರಮ ಫೆಬ್ರವರಿ ಪ್ರಾರಂಭವಾಗಿ 21 ರಿಂದ ಫೆಬ್ರವರಿ 27 ರ ಗುರುವಾರದ ತನಕ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ.ಅವಿಭಾಜಿತ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ಪರಿಸರದಲ್ಲಿ ಕೆಲವು ಪ್ರತಿಷ್ಠಿತ ಬಂಟ ಕುಟುಂಬಗಳ ಮೂಲ ಸ್ಥಾನವೆನಿಸಿದ ಮಾದಯ್ಯ ಶೆಟ್ರಮನೆಗೆ ಇರುವ […]

ಆಲೂರು ತಾರಿಬೇರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಧಂತಿ ಮಹೋತ್ಸವ

ಕುಂದಾಪುರ:ಆಲೂರು ಗ್ರಾಮದ ತಾರಿಬೇರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ತೃತೀಯ ವರ್ಷದ ಪ್ರತಿಷ್ಠಾ ವರ್ಧಂತೋತ್ಸವ ಸಂಭ್ರಮದ ನಡೆಯಿತು.ಬೆಳಿಗ್ಗೆ ಶ್ರೀ ದೇವರಿಗೆಅಷ್ಟೋತ್ತರ ಶತ ಪರಿಕಲಶ ಸಹಿತ ಪ್ರಧಾನ ಬ್ರಹ್ಮ ಕುಂಭಾಭಿಷೇಕ.ಮಹಾಪೂಜೆ ಪ್ರಸಾದ ವಿತರಣೆ ಹಾಗೂ ಮಹಾ ಅನ್ನಸಂತರ್ಪಣೆ ಮತ್ತು ಸಂಜೆ ಶ್ರೀ ದೇವರಿಗೆ ರಂಗ ಪೂಜೆ ಹಾಗೂ ಸೋಮನಾಥೇಶ್ವರ ಭಜನಾ ಮಂಡಳಿ ತಾರಿಬೇರು ಇವರಿಂದ ಕುಣಿತ ಭಜನೆ ಕಾರ್ಯಕ್ರಮ ಸಾನಿಧ್ಯದಲ್ಲಿ ಸಂಪನ್ನಗೊಂಡಿತು.ದೇವಸ್ಥಾನ ಪ್ರಾಂಗಣದಲ್ಲಿದೀಪಾಲಂಕಾರ ಹೂವಿನ ಅಲಂಕಾರ ಕಂಗೊಳಿಸುತ್ತಿತ್ತುರಾತ್ರಿ 8-00ಗಂಟೆಗೆ ಶ್ರೀ ಕೃಷ್ಣ ನೃತ್ಯ ಕಲಾ ತಂಡ, ಸರಕಾರಿ ಕಿರಿಯ ಪ್ರಾಥಮಿಕ […]

ಕನಕ ಜಗದೀಶ್ ಶೆಟ್ಟಿ ದಂಪತಿಗಳಿಗೆ ಸನ್ಮಾನ

ಕುಂದಾಪುರ:ಹೆಮ್ಮಾಡಿ ಜಯಶ್ರೀ ಸಭಾಭವನದ ವಠಾರದಲ್ಲಿ ಶನಿವಾರ ನಡೆದ ಪ್ರಾಂತೀಯ ಸಮ್ಮೇಳನದಲ್ಲಿ ಲಯನ್ ಪ್ರಾಂತೀಯ ಅಧ್ಯಕ್ಷ ಎಂಜೆಎಫ್ ಜಗದೀಶ್ ಶೆಟ್ಟಿ ಕುದ್ರಕೋಡು ಮತ್ತು ಅವರ ದಂಪತಿ ಪ್ರಥಮ ಮಹಿಳೆ ಪ್ರಾಂತ್ಯ 4 ಸುಮಂಗಲಾ ಜಗದೀಶ್ ಶೆಟ್ಟಿ ಹಾಗೂ ಅವರ ಪುತ್ರಿ ದಿಶಾರಾಣಿ ಅವರನ್ನು ಲಯನ್ಸ್ ಇಂಟರ್ ನ್ಯಾಷನಲ್ ಪ್ರಾಂತ್ಯ 4,ಜಿಲ್ಲೆ 317ಸಿ ವತಿಯಿಂದ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಅತಿಥಿಗಳು ಉಪಸ್ಥಿತರಿದ್ದರು.

You cannot copy content of this page