ನಾವುಂದ:ಕಾರು ಡಿಕ್ಕಿ,ಪಾದಚಾರಿ ಸಾವು

ಬೈಂದೂರು:ರಸ್ತೆ ದಾಟುತ್ತಿದ್ದ ವೇಳೆ ವ್ಯಕ್ತಿ ಒಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ ಸೋಮವಾರ ನಡೆದಿದೆ. ನಾವುಂದ ಗಣೇಶನಗರ ನಿವಾಸಿ ಗೋವಿಂದ ಖಾರ್ವಿ (70) ಎನ್ನುವವರು ನಾವುಂದ ಬಳಿಯ ಮಸ್ಕಿ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭ ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ವೇಗದಿಂದ ಸಂಚರಿಸುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.ಅಪಘಾತದ ರಭಸಕ್ಕೆ ತೀವ್ರವಾಗಿ ಗಾಯಗೊಂಡಿದ್ದ ಗೋವಿಂದ ಖಾರ್ವಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಬೈಂದೂರು ಠಾಣೆಯ ಪೆÇಲೀಸರು […]

ಶಿರೂರು ದೋಣಿ ದುರಂತ,ಇಬ್ಬರು ಮೀನುಗಾರರು ಸಾವು

ಬೈಂದೂರು:ಮೀನುಗಾರಿಕೆಗೆ ತೆರಳಿ ವಾಪಾಸ್ಸು ಮರಳಿ ಬರುವ ವೇಳೆ ದೋಣಿ ಮಗುಚಿ ಇಬ್ಬರು ಮೀನುಗಾರರು ಸಾವನ್ನಪ್ಪಿದ ಘಟನೆ ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ.ಭಾನುವಾರ ರಾತ್ರಿ 10-00 ಗಂಟೆಗೆ ಸುಮಾರಿಗೆ ಶಿರೂರು ಕಳುಹಿತ್ಲುನಿಂದ ನುಮೈರಾ ಅಂಜುಮ್ ಎಂಬ ಹೆಸರಿನ ದೋಣಿಯಲ್ಲಿ 3 ಜನ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು.ಮೀನುಗಾರಿಕೆ ನಡೆಸಿ ವಾಪಾಸ್ಸು ಬರುವಾಗ ವೇಳೆ ಸೋಮವಾರ ಮುಂಜಾವು 01.30 ರ ಗಂಟೆ ಸುಮಾರಿಗೆ ಶಿರೂರು ಕಳುಹಿತ್ಲು ಅಳಿವೆ ಸಮೀಪ ದೋಣಿ ಮಗುಚಿ ಬಿದ್ದಿದೆ ಪರಿಣಾಮ ದೋಣಿಯಲ್ಲಿದ್ದ ಅಬ್ಸುಲ್ ಸತ್ತರ್ (45 ) ಹಡವಿನಕೋಣೆ […]

ಮರವಂತೆ:ನೇತ್ರ ತಪಾಸಣಾ,ಚಿಕಿತ್ಸಾ ಶಿಬಿರ ಉದ್ಘಾಟನೆ

ಕುಂದಾಪುರ:ಕಣ್ಣು ಮಾನವ ಶರೀರದ ಅತಿ ಸೂಕ್ಷ್ಮ ಮತ್ತು ಮಹತ್ವದ ಅಂಗವಾಗಿದೆ ಕಣ್ಣಿನ ದೃಷ್ಟಿಯನ್ನು ಕಾಪಾಡಿಕೊಳ್ಳಲು ನಿಯತಕಾಲಿಕ ತಪಾಸಣೆ ಮಾಡಿಕೊಳ್ಳಬೇಕೆಂದು ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಕೆ.ಗಣೇಶ್ ಭಟ್ ಹೇಳಿದರು.ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ,ಸಾಧನಾ ಸಮಾಜ ಸೇವಾ ವೇದಿಕೆ ಮರವಂತೆ ಮತ್ತು ಪಾರ್ವತಿ ಮಹಾಬಲ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆ ಮುದ್ದು ಮನೆ ಶಿರೂರು ಅವರ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಸಾಧನಾ ಸಮುದಾಯ ಭವನದಲ್ಲಿ ನಡೆದ […]

You cannot copy content of this page