ಗೀತಾಜಯಂತಿ-ಕನ್ನಡ ಭಾಷಣ ಸ್ಪರ್ಧೆ:ಜನತಾ ಕಾಲೇಜಿನ ಶ್ರುತಿಕಾ ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ:ಮದ್ಭಗವದ್ಗೀತಾ ಆಚರಣಾ ಸಮಿತಿ ವತಿಯಿಂದ ಗೀತಾ ಜಯಂತಿ ಪ್ರಯುಕ್ತ ಆಯೋಜಿಸಿದ ಜಿಲ್ಲಾ ಮಟ್ಟದ ಸಾಂಸ್ಕ್ರತಿಕ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರುತಿಕಾ ಶೆಟ್ಟಿ ಕನ್ನಡ ಭಾಷಣ ಸ್ಪರ್ಧೆಯಲ್ಲಿ ವಿಜೇತರಾಗಿ ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಪರ್ಧೆಗೆ ಅಯ್ಕೆಯಾಗಿದ್ದಾರೆ.ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಸಾಂಸ್ಕøತಿಕ ಸ್ಪರ್ಧೆಯಲ್ಲಿ ಶ್ರುತಿಕಾ ಶೆಟ್ಟಿ ಅವರು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿದ್ದರು.ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ […]

ತ್ರಾಸಿ:ಸ್ವಚ್ಛ ಕರಾವಳಿ ಮಿಷನ್ ಯೋಜನೆ ಉದ್ಘಾಟನೆ

ಕುಂದಾಪುರ:ಪರಿಸರದ ಮೇಲಿನ ಅಸಮತೋಲನದಿಂದಾಗಿ ಜಾಗತಿಕ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದೆ ತಾಪಮಾನದ ಏರಿಕೆಯ ಬಿಸಿಯನ್ನು ತಪ್ಪಿಸಬೇಕಾದರೆ ಸ್ವಚ್ಛಾ ಪರಿಸರವನ್ನು ನಿರ್ಮಿಸುವುದು ಎಲ್ಲರ ಜವಾಬ್ದಾರಿ ಆಗಿದೆ ಎಂದು ತ್ರಾಸಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಿಥುನ್ ದೇವಾಡಿಗ ಹೇಳಿದರು.ಕ್ಸಿಯಾವೋ ಮಿ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಿಎಸ್‍ಆರ್ ಮತ್ತು ಸಾಹಸ್ ಸಂಸ್ಥೆ ಸಹಯೋಗದೊಂದಿಗೆ ಹಾಗೂ ತ್ರಾಸಿ ಗ್ರಾಮ ಪಂಚಾಯತಿ ಸಹಕಾರದೊಂದಿಗೆ ತ್ರಾಸಿ ಬೀಚ್‍ನಲ್ಲಿ ನಡೆದ ಸ್ವಚ್ಛಾ ಕರಾವಳಿ ಮಿಷನ್ ಯೋಜನೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಕುಂದಾಪುರ ತಾ.ಪಂ ಇ.ಒ ಶಶಿಧರ್ […]

ಮಂಡಾಡಿ ಹೋರ್ವರಮನೆಯ ಸಾಂಪ್ರದಾಯಿಕ ಕಂಬಳ ಮಹೋತ್ಸವ ಸಂಪನ್ನ

ಕುಂದಾಪುರ:ಮಂಡಾಡಿ ಹೋರ್ವರಮನೆ ಕುಟುಂಬದವರ ನಡೆಸಿಕೊಂಡು ಬರುತ್ತಿರುವ ಇತಿಹಾಸ ಪ್ರಸಿದ್ಧ ಸಾಂಪ್ರದಾಯಿಕ ಮಂಡಾಡಿ ಕಂಬಳ ಮಹೋತ್ಸವ ಕಾರ್ಯಕ್ರಮ ಸಡಗರ ಸಂಭ್ರಮದಿಂದ ಶುಕ್ರವಾರ ನಡೆಯಿತು.ಕಂಬಳದ ದಿನ ಬೆಳಿಗ್ಗೆ ಕಂಬಳ ಗದ್ದೆಯ ಅಲಂಕಾರವನ್ನು ಮಾಡಲಾಗುತ್ತದೆ,ಧೂಮಾವತಿ ದೈವ,ದೇವರ ಪೂಜೆ ಕಾರ್ಯಾದಿಗಳು ನೆರವೇರಿದ ಬಳಿಕ ಮಧ್ಯಾಹ್ನ ಕಂಬಳಕ್ಕೆ ಬರುವ ಕೋಣಗಳನ್ನು ವೀಳ್ಯ, ತೆಂಗಿನಕಾಯಿ ನೀಡಿ ಬರಮಾಡಿಕೊಳ್ಳಲಾಗುತ್ತದೆ ವಿಶಾಲವಾದ ಈ ಕಂಬಳ ಗದ್ದೆಯನ್ನು ತಳಿ ತೋರಣಗಳಿಂದ ಅಲಂಕಾರಿಸಲಾಗುತ್ತದೆ.ಮಂಡಾಡಿ ಹೋರ್ವರಮನೆ ಕುಟುಂಬದವರ ಕೋಣಗಳನ್ನು ಗದ್ದೆಗೆ ಇಳಿಸುವ ಮೂಲಕ ಕಂಬಳಕ್ಕೆ ಹಸಿರು ನಿಶಾನೆ ನೀಡಲಾಗುತ್ತದೆ.ಚಂಡೆ ವಾದ್ಯಗೋಷ್ಠಿಯೊಂದಿಗೆ ಮನೆ ಸದಸ್ಯರು […]

You cannot copy content of this page