ವೀರೇಂದ್ರ ಸೆಹ್ವಾಗ್ ಬೈಂದೂರು ಶಾಸಕರ ಆಹ್ವಾನ
ಕುಂದಾಪುರ:ಖ್ಯಾತ ಕ್ರಿಕೆಟ್ ಆಟಗಾರ ವೀರೇಂದ್ರ ಸೆಹ್ವಾಗ್ ಅವರು ಉಡುಪಿ ಜಿಲ್ಲೆಯ ತ್ರಾಸಿ ಬೀಚ್ ಫೋಟೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡು ಭಾರತೀಯ ಬೀಚ್ ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸುವಂತೆ ಕರೆ ನೀಡಿದ್ದರು.ಇದನ್ನು ಗಮಿಸಿದ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ವಿಶ್ವ ವಿಖ್ಯಾತ ತ್ರಾಸಿ-ಮರವಂತೆ ಬೀಚ್ಗೆ ಆಗಮಿಸುವಂತೆ ವೀರೇಂದ್ರ ಸೆಹ್ವಾಗ್ ಅವರಿಗೆ ತಮ್ಮ ಎಕ್ಸ್ ಖಾತೆಯಲ್ಲಿ ವೆಲ್ಕಲ್ಂ ಸೆಹ್ವಾಗ್ ಎಂದು ಟ್ಯಾಗ್ ಮಾಡುವ ಮೂಲಕ ಆಹ್ವಾನವನ್ನು ನೀಡಿದ್ದಾರೆ.ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಲಕ್ಷ ದ್ವೀಪಕ್ಕೆ ಭೇಟಿ ನೀಡಿರುವುದನ್ನು […]





























































































































































































































































































































































































































































































































































































































































































































































































































































































































































































































































































































































































































































































































































































































































































