ಹೈನುಗಾರಿಕೆಯಲ್ಲಿ ವಿಶಿಷ್ಟ ಸಾಧನೆ ಮಾಡುತ್ತಿರುವ ಯಶಸ್ವಿ ಕೃಷಿಕ ಸಾಬ್ಲಾಡಿ ಮಂಜಯ್ಯ ಶೆಟ್ಟಿ

ಕುಂದಾಪುರ:ತಾಲೂಕಿನ ಮೂಲತಃ ಹಟ್ಟಿಯಂಗಡಿ ಗ್ರಾಮದ ಸಾಬ್ಲಾಡಿ ನಿವಾಸಿ ಪ್ರಸ್ತುತ ಹುಣ್ಸೆಮಕ್ಕಿಯಲ್ಲಿ ವಾಸಮಾಡುತ್ತಿರುವ ಸಬ್ಲಾಡಿ ಮಂಜಯ್ಯ ಶೆಟ್ಟಿ ಅವರು ಉದ್ಯಮದ ಜತೆಗೆ ಹೈನುಗಾರಿಕೆಯಲ್ಲಿ ತೊಡಗಿ ಸುಮಾರು 60 ಕ್ಕೂ ಹೆಚ್ಚಿನ ಹಸುಗಳನ್ನು ಸಾಕಿ ಕೊಂಡು ದಿನವೊಂದಕ್ಕೆ ಅಂದಾಜು 300 ಲೀಟರ್ ಹಾಲು ಉತ್ಪಾದನೆಯನ್ನು ಮಾಡುತ್ತಿದ್ದಾರೆ.ಹೈನುಗಾರಿಕೆಯಲ್ಲಿ ತೊಡಗಿ ಕೊಂಡು ಹಸುಗಳ ಜೊತೆ ನೆಮ್ಮದಿ ಜೀವನವನ್ನು ಸಾಗಿಸುತ್ತಿರುವ ಸಬ್ಲಾಡಿ ಮಂಜಯ್ಯ ಶೆಟ್ಟಿ ಅವರಿಗೆ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳು ಒಲಿದು ಬಂದಿದೆ.ಅವರ ಧರ್ಮ ಪತ್ನಿ ವಸಂತಿ ಶೆಡ್ತಿ ಹಾಗೂ ಮಗಳಾದ ದೀಪ್ತಿ ಎನ್ […]

ಸರಕಾರಿ ಕಿರಿಯ ಪ್ರಾಥಮಿಕ ಹೊಸಬಾಳು ಶಾಲೆಯಲ್ಲಿ ರಜತ ಮಹೋತ್ಸವ ಕಾರ್ಯಕ್ರಮ ಸಂಭ್ರಮಾಚರಣೆ

ಕುಂದಾಪುರ:ಬೈಂದೂರು ತಾಲೂಕಿನ ಹಳ್ಳಿಹೊಳೆ ಗ್ರಾಮದ ಹೊಸಬಾಳು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ರಜತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಬೆಳ್ಳಿ ಬೆಳಕು, ಸಾಂಸ್ಕøತಿಕ ಸೌರಭ ಕಾರ್ಯಕ್ರಮ ಅದ್ಧೂರಿಯಾಗಿ ಬುಧವಾರ ನಡೆಯಿತು. ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನ ಕಮಲಶಿಲೆ ಅನುವಂಶಿಕ ಮೊಕ್ತೇಸರರಾದ ಎಸ್.ಸಚ್ಚಿದಾನಂದ ಚಾತ್ರ ಅವರು ಬೆಳ್ಳಿ ಬೆಳಕು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ದಾನ,ಧರ್ಮ ಮಾಡಿಕೊಂಡು ಉಪಕಾರ ಮನೋಭಾವದಿಂದ ಬಾಳ್ವೆ ಮಾಡಿದಾಗ ಮಾತ್ರ ನಮ್ಮ ಹೆಸರು ಸಮಾಜದಲ್ಲಿ ಶಾಶ್ವತವಾಗಿ ಉಳಿಯುತ್ತದೆ ಎಂದು ಹೇಳಿದರು.ಶಾಲೆಯ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಕೈಲಾದಷ್ಟು ಸಹಾಯ ಮಾಡಲಾಗುವುದು […]

ನಾಡ:ಪ್ರತಿಭಾ ಸಿಂಚನ ಕಾರ್ಯಕ್ರಮ ಉದ್ಘಾಟನೆ

ಕುಂದಾಪುರ:ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಪೂರಕವಾಗಿರುವಂತಹ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಂತ ಕಾರ್ಯಕ್ರಮಗಳನ್ನು ಶಾಲೆಗಳಲ್ಲಿ ಆಯೋಜನೆ ಮಾಡುವುದರಿಂದ ವಿದ್ಯಾಭ್ಯಾಸದಲ್ಲಿ ಉತ್ಸಾಹದಿಂದ ತೊಡಗಿಕೊಳ್ಳಲು ಇನ್ನಷ್ಟು ಸಹಕಾರಿ ಆಗುತ್ತದೆ ಎಂದು ರಾಷ್ಟ್ರ ಮಟ್ಟದ ಸಂಪನ್ಮೂಲ ವ್ಯಕ್ತಿ ಶಿಕ್ಷಕ ಸುರೇಂದ್ರ ಗುಡ್ಡೆಹೋಟೆಲ್ ನಾಡ ಹೇಳಿದರು.ಬೈಂದೂರು ವಲಯದ ಸರಕಾರಿ ಕಿರಿಯ ಪ್ರಾಥಮಿಕ ಹೆಮ್ಮುಂಜೆ ಶಾಲೆಯಲ್ಲಿ ನಡೆದ ಪ್ರತಿಭಾ ಸಿಂಚನ ಕಾರ್ಯಕ್ರಮದಲ್ಲಿ ಮಾತನಾಡಿದರು.ನಾಡ ಪಂಚಾಯಿತಿ ಅಧ್ಯಕ್ಷೆ ಪಾರ್ವತಿ ಅಧ್ಯಕ್ಷತೆಯನ್ನು ವಹಿಸಿದ್ದರು,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ ಬೆಳ್ಳಾಡಿ ಉದ್ಘಾಟಿಸಿದರು.ಶಶಿಧರ ಶೆಟ್ಟಿ,ನಾಡ ಪಂಚಾಯಿತಿ ಸದಸ್ಯ […]

You cannot copy content of this page