ಹೈನುಗಾರಿಕೆಯಲ್ಲಿ ವಿಶಿಷ್ಟ ಸಾಧನೆ ಮಾಡುತ್ತಿರುವ ಯಶಸ್ವಿ ಕೃಷಿಕ ಸಾಬ್ಲಾಡಿ ಮಂಜಯ್ಯ ಶೆಟ್ಟಿ
ಕುಂದಾಪುರ:ತಾಲೂಕಿನ ಮೂಲತಃ ಹಟ್ಟಿಯಂಗಡಿ ಗ್ರಾಮದ ಸಾಬ್ಲಾಡಿ ನಿವಾಸಿ ಪ್ರಸ್ತುತ ಹುಣ್ಸೆಮಕ್ಕಿಯಲ್ಲಿ ವಾಸಮಾಡುತ್ತಿರುವ ಸಬ್ಲಾಡಿ ಮಂಜಯ್ಯ ಶೆಟ್ಟಿ ಅವರು ಉದ್ಯಮದ ಜತೆಗೆ ಹೈನುಗಾರಿಕೆಯಲ್ಲಿ ತೊಡಗಿ ಸುಮಾರು 60 ಕ್ಕೂ ಹೆಚ್ಚಿನ ಹಸುಗಳನ್ನು ಸಾಕಿ ಕೊಂಡು ದಿನವೊಂದಕ್ಕೆ ಅಂದಾಜು 300 ಲೀಟರ್ ಹಾಲು ಉತ್ಪಾದನೆಯನ್ನು ಮಾಡುತ್ತಿದ್ದಾರೆ.ಹೈನುಗಾರಿಕೆಯಲ್ಲಿ ತೊಡಗಿ ಕೊಂಡು ಹಸುಗಳ ಜೊತೆ ನೆಮ್ಮದಿ ಜೀವನವನ್ನು ಸಾಗಿಸುತ್ತಿರುವ ಸಬ್ಲಾಡಿ ಮಂಜಯ್ಯ ಶೆಟ್ಟಿ ಅವರಿಗೆ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳು ಒಲಿದು ಬಂದಿದೆ.ಅವರ ಧರ್ಮ ಪತ್ನಿ ವಸಂತಿ ಶೆಡ್ತಿ ಹಾಗೂ ಮಗಳಾದ ದೀಪ್ತಿ ಎನ್ […]