ಬಡಾಕೆರೆ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಕಾರ್ತಿಕ ಮಾಸದ ದೀಪೋತ್ಸವ

ಬೈಂದುರು:ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಬಡಾಕೆರೆಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದಲ್ಲಿ ಸಣ್ಣಕಳ್ಳಿ ಮನೆ ಕುಟುಂಬಸ್ಥರು ಹಾಗೂ ಊರಿನ ಗ್ರಾಮಸ್ಥರ ಸಯೋಗದೊಂದಿಗೆ ವೈಭವದ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ ಬುಧವಾರ ಸಂಭ್ರಮದಿಂದ ನಡೆಯಿತು.ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ದೇವಸ್ಥಾನದ ಸುತ್ತಲೂ ಹೂವಿನ ಅಲಂಕಾರ ಮಾಡಲಾಯಿತು ಹಾಗೂ ವಿದ್ಯುತ್ ದೀಪಾಗಳಿಂದ ಸಿಂಗಾರಿಸಲಾಯಿತು,ಹಣತೆ ದೀಪಗಳನ್ನು ಹಚ್ಚಲಾಗಿತ್ತು.ದೇವಸ್ಥಾನದ ಪ್ರಧಾನ ಅರ್ಚಕರಾದ ಮಹಾಬಲೇಶ್ವರ ಹೊಳ್ಳ ವಕ್ಕೇರಿ ಬಡಾಕೆರೆ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ಸಾನಿಧ್ಯದಲ್ಲಿ ಸಂಪನ್ನಗೊಂಡಿತ್ತು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು […]

ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಸುಣ್ಣಾರಿ:ಕ್ಲಾಟ್ ಪರೀಕ್ಷೆಯಲ್ಲಿ ಅನಘಾ ನಾಯಕ್ ಸಾಧನೆ

ಕುಂದಾಪುರ:ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಅನಘಾ ನಾಯಕ್ ಅವರು ಕೇಂದ್ರೀಕೃತ ರಾಷ್ಟ್ರೀಯ ಮಟ್ಟದ ಸರ್ಕಾರಿ ಪ್ರವೇಶ ಪರೀಕ್ಷೆಯಾದ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (ಅಐಂಖಿ-2023) ಯಲ್ಲಿ ಅತ್ಯುತ್ತಮ ಸಾಧನೆ ಮಾಡುವುದರೊಂದಿಗೆ ರಾಜ್ಯ ಮಟ್ಟದಲ್ಲಿ 964ನೇ ರ್ಯಾಂಕ್ ಗಳಿಸುವುದರ ಮೂಲಕ ವಿದ್ಯಾಸಂಸ್ಥೆಗೆ ಕೀರ್ತಿ ತಂದಿದ್ದಾರೆ.ಅನಘಾ ನಾಯಕ್ ಅವರು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ ಪಾಠ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದಾರೆ.ಈ ವಿದ್ಯಾ ಸಂಸ್ಥೆಯು,ವಿದ್ಯಾರ್ಥಿಗಳಿಗೆ ಅನೇಕ ಸ್ಪರ್ಧಾತಕ್ಮ ಪರೀಕ್ಷೆಗಳಿಗೆ […]

ಗುಜ್ಜಾಡಿ:ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆ ಶಿಬಿರ ವಿರೋಧಿಸಿ ದಿಢೀರ್ ಪ್ರತಿಭಟನೆ

ಕುಂದಾಪುರ:ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಿನ ನೆಪದಲ್ಲಿ ಕಾರ್ಮಿಕ ಇಲಾಖೆವೂ ಕಾರ್ಮಿಕರ ಕಲ್ಯಾಣ ನಿಧಿಯಿಂದ 600 ಕೋಟಿ ಹಣವನ್ನು ಬಿಡುಗಡೆ ಮಾಡಿಕೊಂಡು ಖಾಸಗಿ ಆಸ್ಪತ್ರೆಗಳೊಂದಿಗೆ ಆರೋಗ್ಯ ಶಿಬಿರಗಳನ್ನು ಆಯೋಜನೆ ಮಾಡಲು ಒಡಂಬಡಿಕೆ ಮಾಡಿಕೊಂಡಿದೆ.ಕಟ್ಟಡ ಕಾರ್ಮಿಕರಿಗೆ ಪ್ರಯೋಜನೆ ಆಗದಿರುವಂತಹ ಆರೋಗ್ಯ ಶಿಬಿರಗಳನ್ನು ಆಯೋಜನೆ ಮಾಡಿ ಹಣ ದುರ್ಬಳಕೆ ಮಾಡುತ್ತಿದೆ ಎಂದು ಕುಂದಾಪುರ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘದ ಅಧ್ಯಕ್ಷ ಸುರೇಶ ಕಲ್ಲೇಗಾರ ಆರೋಪಿಸಿದರು.ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದಲ್ಲಿ ಮಂಗಳವಾರ ನಡೆದ ಕರ್ನಾಟಕ ಸರಕಾರ,ಕಾರ್ಮಿಕ ಇಲಾಖೆ […]

You cannot copy content of this page