ಮರವಂತೆ:ಗ್ರಾಹಕರ ಸಭೆ,ತೇರಿಗೆ ಮಾಹಿತಿ ಕಾರ್ಯಕ್ರಮ
ಬೈಂದೂರು:ಕೃಷಿ ಸಾಲ ಸ್ವಂತ ಬಂಡವಾಳ ಮತ್ತು ಸ್ವಸಾಹಯ ಸಂಘಗಳು ಸೇರಿದಂತೆ ಇನ್ನಿತರ ಒಳ್ಳೆ ಉದ್ದೇಶಗಳಿಗೆ ಸಾಲವನ್ನು ನೀಡುತ್ತಾ ಸಾಮಾಜಿಕ ಮತ್ತು ಶೈಕ್ಷಣಿಕ ಚಟುವಟಿಗೆಗಳಿಗೆ ಸಹಕಾರವನ್ನು ನೀಡುತ್ತಿರುವ ನಮ್ಮ ಈ ಸಂಸ್ಥೆ ಏಳಿಗೆಗೆ ಸಂಘದ ಸದಸ್ಯರ ಕೊಡುಗೆ ಅಪಾರವಾದದ್ದು ಎಂದು ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಅಧ್ಯಕ್ಷ ರಾಜು.ಎಸ್ ಪೂಜಾರಿ ಹೇಳಿದರು. ಬೈಂದೂರು ತಾಲೂಕಿನ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಅದರ ಮರವಂತೆ ಶಾಖೆಯಲ್ಲಿ ಸೋಮವಾರ ನಡೆದ ಗ್ರಾಹಕರ ಸಭೆ,ತೇರಿಗೆ […]



























































































































































































































































































































































































































































































































































































































































































































































































































































































































































































































































































































































































































































































































































































































































































