ಏಕಥ-2024,ಪ್ರಾಂತೀಯ ಸಮ್ಮೇಳನ ಪ್ರಾಂತ್ಯ-5

ಕುಂದಾಪುರ:ಲಯನ್ಸ್ ಇಂಟರ್ ನ್ಯಾಷನಲ್ ಲಯನ್ ಡಿಸ್ಟ್ರಿಕ್ಟ್ 317 ಸಿ ವತಿಯಿಂದ ಏಕಥ-2024 ಪ್ರಾಂತೀಯ ಸಮ್ಮೇಳನ ಪ್ರಾಂತ್ಯ-5 ಕಾರ್ಯಕ್ರಮ ಪ್ರೆಸಿಡೆಂಟ್ ಕನ್ವೆನ್ಷನ್ ಸೆಂಟರ್ (ಗ್ರೇಸ್ ತೆಕ್ಕಟ್ಟೆಯಲ್ಲಿ ಭಾನುವಾರ ಅದ್ದೂರಿಯಾಗಿ ನಡೆಯಿತು. ಲಯನ್ಸ್.ರಮಾ ಬೋಳಾರ್ (ಎಂಜಿಎಫ್) ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಶೈಕ್ಷಣಿಕ,ಸಾಮಾಜಿಕ ಸೇವಾ ಕಾರ್ಯಗಳಿಗೆ ಹೆಚ್ಚಿನ ಒತ್ತನ್ನು ನೀಡುತ್ತಾ ಬಂದಿದ್ದು ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದೊಂದಿಗೆ ಇನ್ನಷ್ಷು ಸೇವಾ ಕಾರ್ಯಗಳನ್ನು ಮಾಡಲಾಗುವುದೆಂದು ಶುಭಹಾರೈಸಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು, ಕಿಡ್ನಿ ಪೀಡಿತ […]

ಮರವಂತೆ ಬೀಚ್ ಸೌಂದರ್ಯಕ್ಕೆ ಮನಸೋತ ವಿರೇಂದ್ರ ಸೆಹ್ವಾಗ್

ಉಡುಪಿ:ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷ ದ್ವೀಪಕ್ಕೆ ಭೇಟಿ ನೀಡಿ ಕಡಲ ತೀರದಲ್ಲಿ ವಿಹಾರ ಮಾಡಿರುದನ್ನು ಅಣುಕಿಸಿ ಕಾಲು ಕೆರೆದು ಕೊಂಡು ಖ್ಯಾತೆ ತೇಗಿದ್ದ ಮಾಲ್ಡೀವ್ಸ್ ದೇಶಕ್ಕೆ ತಿರುಗೇಟು ನೀಡಿರುವ ಕ್ರಿಕೆಟ್ ಲೋಕದ ತಾರೆ ವಿರೇಂದ್ರ ಸೆಹ್ವಾಗ್ ಅವರು ಉಡುಪಿ ಜಿಲ್ಲೆಯ ವಿಶ್ವ ಪ್ರಸಿದ್ಧ ತ್ರಾಸಿ-ಮರವಂತೆ ಬೀಚ್‍ನ ಫೋಟೋ ಅನ್ನು ಸಾಮಾಜಿಕ ಜಾಲಾತಾಣದಲ್ಲಿ ಪೆÇಸ್ಟ್ ಮಾಡುವುದರ ಮುಖೇನ ಬೀಚ್‍ನ ಸೌಂದರ್ಯವನ್ನು ಹಾಡಿ ಹೊಗಳಿದ್ದಾರೆ.ಭಾರತೀಯರು ಭಾರತ ದೇಶದ ಪ್ರವಾಸಿ ತಾಣಗಳಿಗೆ ಭೇಟಿ ನೀಡುವಂತೆ ಕರೆ ನೀಡಿದ್ದಾರೆ.ದೇಶದ ಜನಪ್ರಿಯ ಪ್ರಧಾನ […]

ಮರವಂತೆ:ಗ್ರಾಹಕರ ಸಭೆ,ತೇರಿಗೆ ಮಾಹಿತಿ ಕಾರ್ಯಕ್ರಮ

ಬೈಂದೂರು:ಕೃಷಿ ಸಾಲ ಸ್ವಂತ ಬಂಡವಾಳ ಮತ್ತು ಸ್ವಸಾಹಯ ಸಂಘಗಳು ಸೇರಿದಂತೆ ಇನ್ನಿತರ ಒಳ್ಳೆ ಉದ್ದೇಶಗಳಿಗೆ ಸಾಲವನ್ನು ನೀಡುತ್ತಾ ಸಾಮಾಜಿಕ ಮತ್ತು ಶೈಕ್ಷಣಿಕ ಚಟುವಟಿಗೆಗಳಿಗೆ ಸಹಕಾರವನ್ನು ನೀಡುತ್ತಿರುವ ನಮ್ಮ ಈ ಸಂಸ್ಥೆ ಏಳಿಗೆಗೆ ಸಂಘದ ಸದಸ್ಯರ ಕೊಡುಗೆ ಅಪಾರವಾದದ್ದು ಎಂದು ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಅಧ್ಯಕ್ಷ ರಾಜು.ಎಸ್ ಪೂಜಾರಿ ಹೇಳಿದರು. ಬೈಂದೂರು ತಾಲೂಕಿನ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಅದರ ಮರವಂತೆ ಶಾಖೆಯಲ್ಲಿ ಸೋಮವಾರ ನಡೆದ ಗ್ರಾಹಕರ ಸಭೆ,ತೇರಿಗೆ […]

You cannot copy content of this page