ಖಂಬದಕೋಣೆ:ರಾಷ್ಟ್ರೀಯ ರೈತ ದಿನಾಚರಣೆ,ಸಾಧಕ ರೈತರಿಗೆ ಸನ್ಮಾನ
ಕುಂದಾಪುರ:ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ರೈತರಿಗೆ ಮಾದರಿ ಸಂಸ್ಥೆಯಾಗಿ ಸೇವೆ ನೀಡುತ್ತಿರುವುದು ಅತ್ಯಂತ ಮಹತ್ವದ ಸಂಗತಿಯಾಗಿದೆ.ಇದಕ್ಕೆ ಸಂಘದ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಯವರ ಅನನ್ಯ ಕೊಡುಗೆ ಕಾರಣವಾಗಿದೆ.ರೈತರಿಗೆ ಹೆಚ್ಚು ಸೇವೆ ನೀಡಿದಷ್ಟು ಕೃಷಿ ಸೇರಿದಂತೆ ಹೈನುಗಾರಿಕೆ ಕ್ಷೇತ್ರ ಬಲಪಡಿಸಲು ಸಾಧ್ಯವಾಗುತ್ತದೆ.ಈ ನಿಟ್ಟಿನಲ್ಲಿ ಖ.ರೈ.ಸೇ.ಸಂಘದ ರೈತರ ಕಾರ್ಯಕ್ರಮಗಳು ಮಾದರಿಯಾಗಿ ಗುರುತಿಸಿಕೊಂಡಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ನಾಗೂರು ಶ್ರೀ ಕೃಷ್ಣ ಲಲಿತ ಕಲಾಮಂದಿರದಲ್ಲಿ ನಡೆದ ರೈತರ ಸೇವಾ ಸಹಕಾರಿ ಸಂಘ ನಿ.,ಉಪ್ಪುಂದ ಹಾಗೂ […]