ಹುಟ್ಟೂರಿನ ಶಾಲೆ ದತ್ತು ಪಡೆದ ನಟ ನಿರ್ದೇಶಕ ರಿಷಬ್ ಶೆಟ್ಟಿ

ಕುಂದಾಪುರ:ಕನ್ನಡ ಚಿತ್ರರಂಗದ ಖ್ಯಾತ ನಟ ನಿರ್ದೇಶಕ ರಿಷಬ್ ಶೆಟ್ಟಿ ಅವರು ತಾನು ಓದಿರುವ ಹೂಟ್ಟುರು ಶಾಲೆಯನ್ನು ಐದು ವರ್ಷಗಳ ಅವಧಿ ವರೆಗೆ ದತ್ತು ತೆಗೆದುಕೊಳ್ಳುವುದರ ಮುಖೇನ ಸಾಮಾಜಿಕ ಕಳಕಳಿ ಮೆರೆದಿದ್ದಾರೆ.ಕನ್ನಡ ಸಿನೆಮಾ ರಂಗದಲ್ಲಿ ತನ್ನದೇ ಛಾಪು ಮೂಡಿಸಿ ಮನೆ ಮಾತಾಗಿರುವ ರಿಷಬ್ ಶೆಟ್ಟಿ ಅವರು ತನ್ನ ತವರಿನಲ್ಲಿರುವ ಕೆರಾಡಿ ಹಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ತೆಗೆದುಕೊಳ್ಳುವ ಮೂಲಕ ಹೊಸ ಭಾಷ್ಯ ಬರೆದಿದ್ದಾರೆ. ಸಮೃದ್ಧ ಬೈಂದೂರು ಅಭಿವೃದ್ಧಿಗೆ ಕೈ ಜೋಡಿಸುಡಿಸುತ್ತಿರುವ ರಿಷಬ್ ಶೆಟ್ಟಿ ಅವರು ತಾನು ಕಲಿತ ಶಾಲೆಯನ್ನು […]

ನಾವುಂದ:ಕಾರು ಡಿಕ್ಕಿ,ಪಾದಚಾರಿ ಸಾವು

ಬೈಂದೂರು:ರಸ್ತೆ ದಾಟುತ್ತಿದ್ದ ವೇಳೆ ವ್ಯಕ್ತಿ ಒಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ ಸೋಮವಾರ ನಡೆದಿದೆ. ನಾವುಂದ ಗಣೇಶನಗರ ನಿವಾಸಿ ಗೋವಿಂದ ಖಾರ್ವಿ (70) ಎನ್ನುವವರು ನಾವುಂದ ಬಳಿಯ ಮಸ್ಕಿ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭ ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ವೇಗದಿಂದ ಸಂಚರಿಸುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.ಅಪಘಾತದ ರಭಸಕ್ಕೆ ತೀವ್ರವಾಗಿ ಗಾಯಗೊಂಡಿದ್ದ ಗೋವಿಂದ ಖಾರ್ವಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಬೈಂದೂರು ಠಾಣೆಯ ಪೆÇಲೀಸರು […]

ಶಿರೂರು ದೋಣಿ ದುರಂತ,ಇಬ್ಬರು ಮೀನುಗಾರರು ಸಾವು

ಬೈಂದೂರು:ಮೀನುಗಾರಿಕೆಗೆ ತೆರಳಿ ವಾಪಾಸ್ಸು ಮರಳಿ ಬರುವ ವೇಳೆ ದೋಣಿ ಮಗುಚಿ ಇಬ್ಬರು ಮೀನುಗಾರರು ಸಾವನ್ನಪ್ಪಿದ ಘಟನೆ ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ.ಭಾನುವಾರ ರಾತ್ರಿ 10-00 ಗಂಟೆಗೆ ಸುಮಾರಿಗೆ ಶಿರೂರು ಕಳುಹಿತ್ಲುನಿಂದ ನುಮೈರಾ ಅಂಜುಮ್ ಎಂಬ ಹೆಸರಿನ ದೋಣಿಯಲ್ಲಿ 3 ಜನ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು.ಮೀನುಗಾರಿಕೆ ನಡೆಸಿ ವಾಪಾಸ್ಸು ಬರುವಾಗ ವೇಳೆ ಸೋಮವಾರ ಮುಂಜಾವು 01.30 ರ ಗಂಟೆ ಸುಮಾರಿಗೆ ಶಿರೂರು ಕಳುಹಿತ್ಲು ಅಳಿವೆ ಸಮೀಪ ದೋಣಿ ಮಗುಚಿ ಬಿದ್ದಿದೆ ಪರಿಣಾಮ ದೋಣಿಯಲ್ಲಿದ್ದ ಅಬ್ಸುಲ್ ಸತ್ತರ್ (45 ) ಹಡವಿನಕೋಣೆ […]

You cannot copy content of this page