ಮರವಂತೆ:ನೇತ್ರ ತಪಾಸಣಾ,ಚಿಕಿತ್ಸಾ ಶಿಬಿರ ಉದ್ಘಾಟನೆ

ಕುಂದಾಪುರ:ಕಣ್ಣು ಮಾನವ ಶರೀರದ ಅತಿ ಸೂಕ್ಷ್ಮ ಮತ್ತು ಮಹತ್ವದ ಅಂಗವಾಗಿದೆ ಕಣ್ಣಿನ ದೃಷ್ಟಿಯನ್ನು ಕಾಪಾಡಿಕೊಳ್ಳಲು ನಿಯತಕಾಲಿಕ ತಪಾಸಣೆ ಮಾಡಿಕೊಳ್ಳಬೇಕೆಂದು ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಕೆ.ಗಣೇಶ್ ಭಟ್ ಹೇಳಿದರು.ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ,ಸಾಧನಾ ಸಮಾಜ ಸೇವಾ ವೇದಿಕೆ ಮರವಂತೆ ಮತ್ತು ಪಾರ್ವತಿ ಮಹಾಬಲ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆ ಮುದ್ದು ಮನೆ ಶಿರೂರು ಅವರ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಸಾಧನಾ ಸಮುದಾಯ ಭವನದಲ್ಲಿ ನಡೆದ […]

ಗೀತಾಜಯಂತಿ-ಕನ್ನಡ ಭಾಷಣ ಸ್ಪರ್ಧೆ:ಜನತಾ ಕಾಲೇಜಿನ ಶ್ರುತಿಕಾ ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ:ಮದ್ಭಗವದ್ಗೀತಾ ಆಚರಣಾ ಸಮಿತಿ ವತಿಯಿಂದ ಗೀತಾ ಜಯಂತಿ ಪ್ರಯುಕ್ತ ಆಯೋಜಿಸಿದ ಜಿಲ್ಲಾ ಮಟ್ಟದ ಸಾಂಸ್ಕ್ರತಿಕ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರುತಿಕಾ ಶೆಟ್ಟಿ ಕನ್ನಡ ಭಾಷಣ ಸ್ಪರ್ಧೆಯಲ್ಲಿ ವಿಜೇತರಾಗಿ ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಪರ್ಧೆಗೆ ಅಯ್ಕೆಯಾಗಿದ್ದಾರೆ.ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಸಾಂಸ್ಕøತಿಕ ಸ್ಪರ್ಧೆಯಲ್ಲಿ ಶ್ರುತಿಕಾ ಶೆಟ್ಟಿ ಅವರು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿದ್ದರು.ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ […]

ತ್ರಾಸಿ:ಸ್ವಚ್ಛ ಕರಾವಳಿ ಮಿಷನ್ ಯೋಜನೆ ಉದ್ಘಾಟನೆ

ಕುಂದಾಪುರ:ಪರಿಸರದ ಮೇಲಿನ ಅಸಮತೋಲನದಿಂದಾಗಿ ಜಾಗತಿಕ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದೆ ತಾಪಮಾನದ ಏರಿಕೆಯ ಬಿಸಿಯನ್ನು ತಪ್ಪಿಸಬೇಕಾದರೆ ಸ್ವಚ್ಛಾ ಪರಿಸರವನ್ನು ನಿರ್ಮಿಸುವುದು ಎಲ್ಲರ ಜವಾಬ್ದಾರಿ ಆಗಿದೆ ಎಂದು ತ್ರಾಸಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಿಥುನ್ ದೇವಾಡಿಗ ಹೇಳಿದರು.ಕ್ಸಿಯಾವೋ ಮಿ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಿಎಸ್‍ಆರ್ ಮತ್ತು ಸಾಹಸ್ ಸಂಸ್ಥೆ ಸಹಯೋಗದೊಂದಿಗೆ ಹಾಗೂ ತ್ರಾಸಿ ಗ್ರಾಮ ಪಂಚಾಯತಿ ಸಹಕಾರದೊಂದಿಗೆ ತ್ರಾಸಿ ಬೀಚ್‍ನಲ್ಲಿ ನಡೆದ ಸ್ವಚ್ಛಾ ಕರಾವಳಿ ಮಿಷನ್ ಯೋಜನೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಕುಂದಾಪುರ ತಾ.ಪಂ ಇ.ಒ ಶಶಿಧರ್ […]

You cannot copy content of this page