ರಾಘು ಟ್ರೋಫಿ-2025 ಉದ್ಘಾಟನೆ:ಯುವ ಮನಸ್ಸುಗಳು ಒಂದೇಡೆ ಸೇರಲು ಒಳ್ಳೆ ಅವಕಾಶ-ಶಾಸಕ ಗಂಟಿಹೊಳೆ ಅಭಿಮತ

ಉದ್ಯಮಿ ಚಿತ್ತರಂಜನ್ ಹೆಗ್ಡೆ ಹರ್ಕೂರು ಅವರು ಮಾತನಾಡಿ,ಕ್ರೀಡೆ ಯಿಂದ ದೇಹವನ್ನು ದಂಡಿಸಲು ಒಳ್ಳೆ ಮಾರ್ಗವಾಗಿದೆ ಎಂದು ಅಭಿಪ್ರಾಯಪಟ್ಟರು. ಕುಂದಾಪುರ:ಕ್ರಿಕೆಟ್ ಪಂದ್ಯಾಕೂಟಗಳನ್ನು ಆಯೋಜನೆ ಮಾಡುವುದರಿಂದ ಯುವ ಮನಸ್ಸುಗಳು ಒಂದೇಡೆ ಸೇರುವಂತೆ ಮಾಡಲು ಅವಕಾಶವನ್ನು ಮಾಡಿಕೊಟ್ಟಂತೆ ಆಗುತ್ತದೆ.ಜತೆಯಲ್ಲಿ ಸಂಘಟನಾತ್ಮಕವಾಗಿ ತೊಡಗಿಸಿಕೊಂಡು ಕೆಲಸ ಮಾಡಲು ಒಳ್ಳೆ ವೇದಿಕೆ ಆಗಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟುಹೊಳೆ ಹೇಳಿದರು.ಅಂಬಾ ಕ್ರಿಕೆಟರ್ಸ್ ಮುಳ್ಳಿಕಟ್ಟೆ ಹೊಸಾಡು ವತಿಯಿಂದ ಸೀತಾರಾಮ ಶೆಟ್ಟಿ ಕೇರಿಕೊಡ್ಲು ಅವರ ಸ್ಮರಣಾರ್ಥವಾಗಿ ಮುಳ್ಳಿಕಟ್ಟೆಯಲ್ಲಿ ಶನಿವಾರ ನಡೆದ ರಾಘು ಟ್ರೋಫಿ-2025 ಉದ್ಘಾಟನಾ ಕಾರ್ಯಕ್ರಮದಲ್ಲಿ […]

ರಾಷ್ಟ್ರ ಮಟ್ಟದ ಅಬಾಕಸ್ ಸ್ಪರ್ಧೆ:ಗಗನ್ ಭಟ್ ಗೆ ದ್ವಿತೀಯ ಸ್ಥಾನ

ಕುಂದಾಪುರ:ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯಿಂದ ವತಿಯಿಂದ ನಡೆದ 20ನೇ ರಾಷ್ಟ್ರಮಟ್ಟದ ಅಬಾಕಸ್ ಮತ್ತು ವೇದಿಕ್ ಮಾಥ್ಸ್ ಸ್ಪರ್ಧೆಯಲ್ಲಿ ಗಗನ್ ಭಟ್ ದ್ವಿತೀಯ ಸ್ಥಾನಗಳಿಸಿದ್ದಾರೆ.ಅವರು ಗಣಪತಿ ಎಸ್ ಭಟ್ ಮತ್ತು ಶಿಕ್ಷಕಿ ಗಂಗಾ ಜಿ ಭಟ್ ದಂಪತಿಗಳ ಪುತ್ರ.

ಭರತನಾಟ್ಯ ವಿದ್ಯಾರ್ಥಿಗಳಿಂದ ರಂಗ ಪ್ರವೇಶ

ಕುಂದಾಪುರ:ಭರತನಾಟ್ಯ ಕಲಾವಿದೆ ವಿದೂಷಿ ಸಹನಾ ರೈ ಮುಳ್ಳಿಕಟ್ಟೆ ಅವರಿಂದ ನಾಟ್ಯಭ್ಯಾಸವನ್ನು ಮಾಡಿರುವ ಸುಮಾರು 45ಕ್ಕೂ ಹೆಚ್ಚಿನ ಭರತನಾಟ್ಯ ವಿದ್ಯಾರ್ಥಿಗಳು ಹೊಸಾಡು ಅರಾಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೊದಲ ಬಾರಿಗೆ ಸಾರ್ವಜನಿಕರ ಸಮ್ಮುಖದಲ್ಲಿ ರಂಗಪ್ರವೇಶವನ್ನು ಮಾಡಿದರು.

You cannot copy content of this page