ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಸೋರಿಕೆ:ಹಲವು ದ್ವಿಚಕ್ರ ವಾಹನಗಳು ಪಲ್ಟಿ
ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ ಮೇಲೆ ತೈಲ ಸೋರಿಕೆ ಆಗಿದ್ದರ ಪರಿಣಾಮ ಹಲವು ದ್ವಿಚಕ್ರ ವಾಹನಗಳು ಪಲ್ಟಿ ಹೊಡೆದು ಬಿದ್ದು.ವಾಹನ ಸವಾರರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದ ಘಟನೆ ಶನಿವಾರ ನಡೆದಿದೆ.ತೆಕ್ಕಟ್ಟೆ ಮಾರ್ಗ ದಿಂದ ತ್ರಾಸಿ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುವ ವಾಹನ ಸವಾರರು ಜಾಗರೂಕರಾಗಿರಿ ಸಾಗಬೇಕಾಗಿದೆ.ತೈಲ ಸೋರಿಕೆ ಗೊಂಡಿರುವ ತೈಲ ವಾಹನ ಸದ್ಯ ತ್ರಾಸಿ ಬೀಚ್ ಬದಿಯಲ್ಲಿ ಮೊಕ್ಕಂ ಹೂಡಿದೆ.ವಾಹನ ಸವಾರರ […]