ಬೃಹತ್ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಕುಂದಾಪುರ:ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು,ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಮತ್ತು ಆದರ್ಶ ಆಸ್ಪತ್ರೆ ಉಡುಪಿ ಅವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಸರಕಾರಿ ಹಿರಿಯ ಪ್ರಾಥಮಿಕ ನಾವುಂದ ಶಾಲೆಯಲ್ಲಿ ಭಾನುವಾರ ನಡೆಯಿತು.ಸವಿರಾರು ಜನರು ಆರೋಗ್ಯ ತಪಾಸಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ವೈದ್ಯಕೀಯ ತಪಾಸಣೆಯನ್ನು ಮಾಡಿಸಿಕೊಂಡರು.25ಕ್ಕೂ ಅಧಿಕ ನುರಿತ ವೈದ್ಯರು ಆರೋಗ್ಯ ತಪಾಸಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಸಹಾಯಕ ಕಮಿಷನರ್ ರಶ್ಮೀ ಎಸ್.ಆರ್ ವೈದ್ಯಕೀಯ ತಪಾಸಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ನಮ್ಮ ಜೀವನ ಶೈಲಿಯಲ್ಲಿ […]

ಸಾಂಸ್ಕ್ರತಿಕ ಸ್ಪರ್ಧೆಗಳಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕುಂದಾಪುರ:ಪದವಿ ಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ಉಡುಪಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ,ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಕೇದಾರ್ ಮರವಂತೆ ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ,ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಶ್ರುತಿಕಾ ಶೆಟ್ಟಿ ಕನ್ನಡ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ,ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ರಕ್ಷಿತಾ ಭಟ್ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನ, ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ಶ್ರದ್ಧಾ ಮೊಗವೀರ ಇಂಗ್ಲಿಷ್ ಪ್ರಬಂಧ […]

ಪತ್ನಿ ಛಾಯಾ ಪ್ರತಿಕೃತಿ ಜತೆ ಪತಿ 25ರ ಮದುವೆ ಸಂಭ್ರಮಾಚರಣೆ

ಕುಂದಾಪುರ:ಒಂದು ತಿಂಗಳ ಹಿಂದೆ ಅಕಾಲಿಕವಾಗಿ ನಿಧನರಾಗಿದ್ದ ಪತ್ನಿ ಸವಿ ನೆನಪಿನೊಂದಿಗೆ ಪತಿ 25 ರ ಸಂಭ್ರಮವನ್ನು ಆಚರಿಸಿಕೊಂಡು ಮಧುರ ದಾಂಪತ್ಯದ ಪ್ರೇಮದ ಪರಿಯನ್ನು ಜಗತ್ತಿಗೆ ಸಾರಿದ್ದಾರೆ.ಕುಂದಾಪುರ ಸಪ್ತಗಿರಿ ಕೋ-ಅಪರೇಟಿವ್ ಸೊಸೈಟಿ ಸಂಸ್ಥಾಪಕ ಸದ್ಗುರು ಚಂದ್ರಶೇಖರ್ ಅವರು ಇಂತಹದ್ದೊಂದು ಸವಿನಯ ಸಂಪ್ರದಾಯಕ್ಕೆ ಮುನ್ನುಡಿ ಬರೆದವರು.ವಿವಾಹ ಮಹೋತ್ಸವದ ಬೆಳ್ಳಿಹಬ್ಬ ಆಚರಣೆ ಹೀಗೆ ಇರಬೇಕು ಎನ್ನುವ ಪತ್ನಿ ಸುಮಾ ಅವರ ಅಭಿಲಾಷೆಯನ್ನು ಅವರ ಅನುಪಸ್ಥಿತಿಯಲ್ಲಿ ಪತಿ ಈಡೇರಿಕೆಮಾಡಿದ್ದಾರೆ.ಪತ್ನಿ ಸುಮಾ ಕಳೆದ ತಿಂಗಳು ಅನಾರೋಗ್ಯದಿಂದ ಮೃತಪಟ್ಟಿದ್ದರು.ಬಡಾಕೆರೆ ಲಕ್ಷ್ಮೀಜನಾರ್ದನ ಸಭಾಭವನದಲ್ಲಿ ಚಂದ್ರಶೇಖರ್ ಅವರು ಅಗಲಿದ […]

You cannot copy content of this page