ತ್ರಾಸಿ:ಸ್ವಚ್ಛ ಕರಾವಳಿ ಮಿಷನ್ ಯೋಜನೆ ಉದ್ಘಾಟನೆ
ಕುಂದಾಪುರ:ಪರಿಸರದ ಮೇಲಿನ ಅಸಮತೋಲನದಿಂದಾಗಿ ಜಾಗತಿಕ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದೆ ತಾಪಮಾನದ ಏರಿಕೆಯ ಬಿಸಿಯನ್ನು ತಪ್ಪಿಸಬೇಕಾದರೆ ಸ್ವಚ್ಛಾ ಪರಿಸರವನ್ನು ನಿರ್ಮಿಸುವುದು ಎಲ್ಲರ ಜವಾಬ್ದಾರಿ ಆಗಿದೆ ಎಂದು ತ್ರಾಸಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಿಥುನ್ ದೇವಾಡಿಗ ಹೇಳಿದರು.ಕ್ಸಿಯಾವೋ ಮಿ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಿಎಸ್ಆರ್ ಮತ್ತು ಸಾಹಸ್ ಸಂಸ್ಥೆ ಸಹಯೋಗದೊಂದಿಗೆ ಹಾಗೂ ತ್ರಾಸಿ ಗ್ರಾಮ ಪಂಚಾಯತಿ ಸಹಕಾರದೊಂದಿಗೆ ತ್ರಾಸಿ ಬೀಚ್ನಲ್ಲಿ ನಡೆದ ಸ್ವಚ್ಛಾ ಕರಾವಳಿ ಮಿಷನ್ ಯೋಜನೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಕುಂದಾಪುರ ತಾ.ಪಂ ಇ.ಒ ಶಶಿಧರ್ […]























































































































































































































































































































































































































































































































































































































































































































































































































































































































































































































































































































































































































































































































































































































































































