ವೈಷ್ಣವಿ ಖಾರ್ವಿಗೆ ಕಂಚಿನ ಪದಕ

ಕುಂದಾಪುರ:ಬೆಂಗಳೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಯಕುಪ್ಪೆಡ್ ಬೆಂಜ್ ಪ್ರೆಸ್ ಸ್ಪರ್ಧೆಯ 69 ಕೆ.ಜಿ ವಿಭಾಗದಲ್ಲಿ ವೈಷ್ಣವಿ ಖಾರ್ವಿ ಗಂಗೊಳ್ಳಿ ಕಂಚಿನ ಪದಕ ಜಯಿಸಿದ್ದಾರೆ.ಅವರು ಕುಂದಾಪುರ ನ್ಯೂ ಹಕ್ರ್ಯುಲೆಸ್ ಜಿಮ್ ಹಾಗೂ ಕಿಂಗ್ ಫಿಷರ್ ಸ್ಪೋಟ್ರ್ಸ್ ಕ್ಲಬ್ ಸದಸ್ಯೆ.

ಬೃಹತ್ ರಕ್ತದಾನ ಶಿಬಿರ,ಉಚಿತ ನೇತ್ರ ತಪಾಸಣೆ ಕಾರ್ಯಕ್ರಮ

ಕುಂದಾಪುರ:ಲಯನ್ಸ್ ಕ್ಲಬ್ ಹಕ್ಲಾಡಿ,ರೋಟರಿ ಕ್ಲಬ್ ಗಂಗೊಳ್ಳಿ,ಇಂಡಿಯನ್ ರೆಡ್‍ಕ್ರಾಸ್ ಕುಂದಾಪುರ,ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಉಡುಪಿ ಜಿಲ್ಲೆ,ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ,ಪಂಚಂಗಂಗಾ ರೈತರ ಸೇವಾ ಸಹಕಾರಿ ಸಂಘ ಹೆಮ್ಮಾಡಿ,ಗ್ರಾಮ ಪಂಚಾಯತ್ ಹೊಸಾಡು ಹಾಗೂ ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು ಮುದ್ದುಮನೆ ಸಂಯುಕ್ತ ಆಶ್ರಯದಲ್ಲಿ ಹೊಸಾಡು ಶಾಲೆಯಲ್ಲಿ ಬೃಹತ್ ರಕ್ತದಾನ ಶಿಬಿರ,ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸೆ ಶಿಬಿರ ಭಾನುವಾರ ನಡೆಯಿತು. ಹೆಮ್ಮಾಡಿ ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ ಕುಮಾರ […]

ನವೆಂಬರ್ 29.ರಂದು ಹಕ್ಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 121ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ

ಕುಂದಾಪುರ:ಬೈಂದೂರು ವಲಯದ ಹಕ್ಲಾಡಿಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 121ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಕಾರ್ಯಕ್ರಮ ನವೆಂಬರ್ 29 ರಂದು ಬುಧವಾರ ಶಾಲೆಯ ವಠಾರದಲ್ಲಿ ನಡೆಯಲಿದೆ ‌.ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದ ಪ್ರಯುಕ್ತ ಬುಧವಾರ ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದೆ.ಹಕ್ಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರೇಮಾ ದೇವಾಡಿಗ ಧ್ವಜಾರೋಹಣ ನೆರವೇರಿಸಲಿದ್ದಾರೆ.ಶಾಲಾಎಸ್ ಡಿ ಎಂ ಸಿ ಅಧ್ಯಕ್ಷ ಅಯೂಬ್ ಮಾಣಿಕೋಳಲು ಅಧ್ಯಕ್ಷತೆ ವಹಿಸಲಿದ್ದಾರೆ.ಹಕ್ಲಾಡಿ ಪಂಚಾಯತ್ ಉಪಾಧ್ಯಕ್ಷ ಸುಭಾಷ್ ಶೆಟ್ಟಿ ಹೊಳ್ಮಗೆ ಸೇರಿದಂತೆ,ಅತಿಥಿ ಗಣ್ಯರು ಭಾಗವಹಿಸಲಿದ್ದಾರೆ.ಸಂಜೆ 7 ಕ್ಕೆ […]

You cannot copy content of this page