ಬೈಂದೂರು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ
ಬೈಂದೂರು:ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಸರಕಾರಿ ಪದವಿ ಪೂರ್ವ ನಾವುಂದ ಕಾಲೇಜಿನಲ್ಲಿ ಗುರುವಾರ ನಡೆಯಿತು.ನಾವುಂದ ಗ್ರಾಮ ಪಂಚಾಯತ್ ಅಧ್ಯಕ್ಷ ನರಸಿಂಹ ದೇವಾಡಿಗ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಉದ್ಯಮಿ ಮೊಹ್ಮದ್ ಇಕ್ಬಾಲ್ ಉದ್ಘಾಟಿಸಿದರು.ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಾಜು ಪೂಜಾರಿ,ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ್ ಶೆಟ್ಟಿ,ದೈ.ಶಿ.ಶಿ ಸಂಘದ ತಾಲೂಕು ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ,ಗ್ರೇಡ್ ಒನ್ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ,ಜಿಲ್ಲಾಧ್ಯಕ್ಷ ಸತ್ಯನಾರಾಯಣ ಎಸ್,ದೈ.ಶಿ ಉಪನ್ಯಾಸಕ ಸಂಘದ ಅಧ್ಯಕ್ಷ ಜೀವನ್ ಕುಮಾರ್ ಶೆಟ್ಟಿ,ಯುವಜನ […]