ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ,ಅಪಘಾತದಲ್ಲಿ ಐವರು ದುರ್ಮರಣ
ಕುಂದಾಪುರ:ಶಿರಸಿ ತಾಲೂಕಿನ ಬಂಡಲ ಗ್ರಾಮದ ಬಳಿ ಶುಕ್ರವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಮಂಗಳೂರಿನ ಒಂದೇ ಕುಟುಂಬದ ನಾಲ್ವರು ಸಹಿತ ಐವರು ಮೃತಪಟ್ಟಿದ್ದಾರೆ.ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ ಮಡುಗಟ್ಟಿದೆ. ಮಂಗಳೂರು ಕಿನ್ನಿಕಂಬಳ ಸಮೀಪದ ಕಂದಾವರದ ನಿವಾಸಿ ರಾಮಕೃಷ್ಣ ರಾವ್ (71), ಅವರ ಪತ್ನಿ ವಿದ್ಯಾಲಕ್ಷ್ಮೀ ರಾವ್ (67), ಪುಷ್ಪಾ ಮೋಹನ್ ರಾವ್ (62), ಸುಹಾಸ ರಾವ್ (30) ಹಾಗೂ ಕಾರು ಚಾಲಕ ಮೂಲತಃ ಸುರತ್ಕಲ್ನ, ಪ್ರಸ್ತುತ ಚೆನ್ನೈನಲ್ಲಿರುವ ಅರವಿಂದ (38) ಮೃತಪಟ್ಟವರು. ಶಿರಸಿಯ […]























































































































































































































































































































































































































































































































































































































































































































































































































































































































































































































































































































































































































































































































































































































































































